ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಐದಾರು ದಿನಗಳಿಂದ ಅಮಾಯಕರ ದೌರ್ಜನ್ಯ,
ಕೊಲೆ,ನಡೆಸುತ್ತಾ ಮಸೀದಿ, ಮನೆ,ವ್ಯಾಪಾರ ಕೇಂದ್ರಗಳನ್ನು ಬೆಂಕಿಗಾಹುತಿ ಗೊಳಿಸಿ ದೆಹಲಿಯನ್ನು ಯುದ್ಧ ಭೂಮಿಯನ್ನಾಗಿ ಪರಿವರ್ತಿಸುತ್ತಿರುವ ಸಮಾಜ ಘಾತುಕ ಕೋಮುವಾದಿ ಫ್ಯಾಸಿಸ್ಟ್ ಶಕ್ತಿಗಳನ್ನು ಹದ್ದು ಬಸ್ತಿನಲ್ಲಿಡಲು ಸರಕಾರ ಕ್ರಮ ಕೈಗೊಳ್ಳ ಬೇಕೆಂದು ಉಳ್ಳಾಲ ಖಾಝಿ ಖುರ್ರತುಸ್ಸಾದಾತ್ ಕೂರತ್ ತಂಙಳ್ ಆಗ್ರಹಿಸಿದ್ದಾರೆ.
ಹಿಂಸಾಚಾರವನ್ನು ಹತ್ತಿಕ್ಕಬೇಕಾದವರ ನಿಷ್ಕ್ರಿಯತೆ, ಸಾರ್ವಜನಿಕ ಸೇವೆಯಲ್ಲಿ ಗುರುತಿಸಬೇಕಾದವರು ಹಿಂಸೆಗೆ ಆಹ್ವಾನ ನೀಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಅವರು ಅಭಿಪ್ರಾಯಪಟ್ಟರು.
ಹಿಂಸೆಯನ್ನು ಹತ್ತಿಕ್ಕಲು ಮತ್ತು ಗಲಭೆಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರು ಮುಂದಾಗಬೇಕೆಂದು, ಅವರು ಪತ್ರಿಕಾಪ್ರಕಟಣೆಯಲ್ಲಿ ಆಗ್ರಹಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ