ಬೆಂಗಳೂರು: ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಮುಸ್ಲಿಮ್ ಜಮಾಅತ್ ಆಗ್ರಹಿಸಿದೆ.
ಜಾಗತಿಕ ವೇದಿಕೆಯಲ್ಲಿ ದೇಶದ ಘನತೆಗೆ ಚ್ಯುತಿ ತರುವಂತಹ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರು ಎಚ್ಚರಿಕೆ ವಹಿಸಬೇಕು. ಕೋಮುಗಳ ನಡುವೆ ದ್ವೇಷ ಬಿತ್ತುವ ಕೃತ್ಯವನ್ನು ಯಾರು ಮಾಡಿದರೂ ಖಂಡನಾರ್ಹ ಎಂದು ಕೆಎಮ್ಜೆ ಹೇಳಿದೆ.
ಹಿಂಸಾಚಾರದ ನಡುವೆಯೂ ದೆಹಲಿಯ ವಿವಿಧೆಡೆ ಹಿಂದೂ ಮುಸ್ಲಿಮರು ಪರಸ್ಪರ ನೆರವಾಗಿ ಸಂರಕ್ಷಕರಾಗಿ ಸೌಹಾರ್ದತೆ ಕಾಪಾಡಿರುವ ಘಟನೆಗಳು ದೇಶದ ಜನತೆಯಲ್ಲಿ ಆಶಾಭಾವನೆ ಮೂಡಿಸಿದೆ ಎಂದು ಕರ್ನಾಟಕ ಮುಸ್ಲಿಮ್ ಜಮಾಅತ್ ಪ್ರಕಟನೆಯಲ್ಲಿ ಅಭಿಪ್ರಾಯಪಟ್ಟಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ