ಉಡುಪಿ: ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಮಟ್ಟದ ಸದಸ್ಯತ್ವ ಅಭಿಯಾನವನ್ನು ರಾಜ್ಯ ಸಮಿತಿ ಸದಸ್ಯರಾದ ಹಾಜಿ ಪಿ ಅಬೂಬಕ್ಕರ್ ನೇಜಾರು ರವರು ಜಿಲ್ಲಾ ಕಾರ್ಯಾಧ್ಯಕ್ಷರಾದ ಹಾಜಿ ಎಮ್ ಎಸ್ ರಝ್ಝಾಕ್ ರವರಿಗೆ ನೀಡುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಉಪಾಧ್ಯಕ್ಷರು ಗಳಾದ ಶೇಖ್ ಮುಹಮ್ಮದ್ ನಯೀಮ್,ಬಿ.ಎಸ್.ಎಫ್ ರಫೀಕ್, ಸರ್ದಾರ್ ಗುಲ್ವಾಡಿ, ಮುಹಮ್ಮದ್ ಗೌಸ್ ನಾಯರಾದ ಸೆಯ್ಯಿದ್ ಫರೀದ್, ಅಡ್ವಕೆಟ್ ಇಲ್ಯಾಸ್, ನಾಸಿರ್ ಇಂಜಿನಿಯರ್ ಹಾಗೂ ಮತ್ತಿತರ ಪ್ರಮುಖರು ಹಾಜರಿದ್ದರು ಜಿಲ್ಲಾ ಕಾರ್ಯದರ್ಶಿಗಳಾದ ವೈ ಬಿ ಸಿ ಬಶೀರ್ ಅಲಿ ಮೂಳೂರು ಸ್ವಾಗತಿಸಿದರು.
ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಕಾರ್ಯಕ್ರಮ ನಿರೂಪಿಸಿದರು ಸುಬ್ಹಾನ್ ಅಹ್ಮದ್ ಹೊನ್ನಾಳ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಅಬ್ದುಲ್ ರಹೀಮ್ ಬಿಡುಗಡೆ ಆದೇಶಕ್ಕೆ ಸಹಿ – 20 ವರ್ಷಗಳ ಸೆರೆಮನೆ ವಾಸಕ್ಕೆ ಕೊನೆಗೂ ಮುಕ್ತಿ
ಬಕ್ರೀದ್ ‘ಈದ್ ಅಲ್-ಅದ್ಹಾ’ ; 382 ಕೈದಿಗಳ ಬಿಡುಗಡೆ- ಒಮಾನ್ ದೊರೆ ಆದೇಶ
ಈದುಲ್ ಅದ್’ಹಾ ಮುಬಾರಕ್ – ಯುಎಇ ಯಲ್ಲಿ 2700 ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯ
‘ಲಬ್ಬೈಕ್ ಅಲ್ಲಾಹುಮ್ಮ ಲಬ್ಬೈಕ್’ ಪುಣ್ಯ ಭೂಮಿಯಲ್ಲಿ 20 ಲಕ್ಷಕ್ಕೂ ಹೆಚ್ಚು ಯಾತ್ರಿಕರ ಸಮಾಗಮ- ಇಂದು ‘ಅರಫಾತ್ ಸಂಗಮ’
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವೈದ್ಯಕೀಯ ಕ್ಷೇತ್ರಕ್ಕೆ ಗಂಭೀರ ಸವಾಲು : ಎಸ್ಸೆಸ್ಸೆಫ್ ಬೆಂಗಳೂರು
ಕಾನೂನುಬದ್ಧ ಬಲಿದಾನಕ್ಕೆ ಪೊಲೀಸ್ ಸಂರಕ್ಷಣೆ ನೀಡಿ- ಗೃಹ ಸಚಿವರಿಗೆ ಮೌಲಾನಾ ಶಾಫಿ ಸಅದಿ ಮನವಿ
‘ನನ್ನನ್ನು ತಿಹಾರ್ ಜೈಲಿಗೆ ಹಾಕಬಹುದು’; ಆತಂಕ ಹಂಚಿಕೊಂಡ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ
ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಶಾಫಿ ಸಅದಿ ಅವರಿಂದ ಸಚಿವರಿಗೆ ಮನವಿ
ಉಪ್ಪಿನಂಗಡಿ: ಕಂಪ್ಯೂಟರ್ ಕ್ಲಾಸ್ಗೆ ತೆರಳಿದ್ದ 13 ವರ್ಷದ ಬಾಲಕ ನಾಪತ್ತೆ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್