ಟೆಹರಾನ್,ಮಾ.7: ದೆಹಲಿಯಲ್ಲಿ ಹಿಂದುತ್ವ ಉಗ್ರರಿಂದ ಮುಸ್ಲಿಮರ ಹತ್ಯಾಕಾಂಡದ ಬಗ್ಗೆ ಇರಾನ್ನ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖುಮೇನಿ ಪ್ರತಿಕ್ರಿಯಿಸಿದ್ದು, ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರವು ವಿಶ್ವದಾದ್ಯಂತ ಮುಸ್ಲಿಮರನ್ನು ನೋಯಿಸುತ್ತಿದೆ ಎಂದು ಅವರು ಹೇಳಿದರು.
‘‘ಭಾರತದಲ್ಲಿ ನಡೆಯುತ್ತಿರುವ ಮುಸ್ಲಿಮರ ಹತ್ಯಾಕಾಂಡದ ಬಗ್ಗೆ ಜಗತ್ತಿನಾದ್ಯಂತವಿರುವ ಮುಸ್ಲಿಮರ ಹೃದಯಗಳು ರೋದಿಸುತ್ತಿವೆ” “ಹಿಂದುತ್ವ ಉಗ್ರವಾದಿಗಳು ಮತ್ತು ಅವರ ಪಕ್ಷಗಳನ್ನು ಭಾರತ ಸರಕಾರವು ನಿಯಂತ್ರಿಸಬೇಕು ಇಲ್ಲದಿದ್ದಲ್ಲಿ, ಮುಸ್ಲಿಂ ಜಗತ್ತಿನಲ್ಲಿ ಭಾರತವು ಪ್ರತ್ಯೇಕವಾಗಲಿದೆ” ಎಂದು ಅವರು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.
ಈ ಹಿಂದೆ ದೆಹಲಿ ಹತ್ಯಾಕಾಂಡದಲ್ಲಿ ಬ್ರಿಟಿಷ್ ಸಂಸತ್ತು ಕೇಂದ್ರ ಸರ್ಕಾರವನ್ನೂ ಟೀಕಿಸಿತ್ತು. ಬ್ರಿಟಿಷ್ ಸಂಸತ್ತಿನ ಹೌಸ್ ಆಫ್ ಕಾಮನ್ಸ್ ನಲ್ಲಿ, ಲೇಬರ್, ಎಸ್ಎನ್ಪಿ ಮತ್ತು ಕನ್ಸರ್ವೇಟಿವ್ ಪಕ್ಷದ ಸಂಸದರು ಭಾರತ ಸರ್ಕಾರವನ್ನು ಟೀಕಿಸಿದರು. ಪೌರತ್ವ ಕಾನೂನಿನ ತಿದ್ದುಪಡಿಯನ್ನು ಬ್ರಿಟಿಷ್ ಸಂಸದರು ದೂಷಿಸಿದರು.
ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಯಾಗಿಸಿ, ಕೇಂದ್ರಾಡಳಿತವು ನಡೆಸಿದ ನರಮೇಧಕ್ಕೆ ಈವರೆಗೆ 53 ಮಂದಿ ಮೃತಪಟ್ಟು,ನೂರಾರು ಮಂದಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ.ಸಾವಿರಾರು ಬಡಕುಟುಂಬಗಳು ಬೀದಿ ಪಾಲಾಗಿವೆ.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್