ಮೊಂಟೆಪದವು:ಎಸ್ಸೆಸ್ಸೆಫ್ ಮರಿಕ್ಕಳ ಶಾಖೆಯ ವತಿಯಿಂದ ಶಾದುಲಿ ರಾತಿಬ್ ಮಜ್ಲಿಸ್ ಮರಿಕ್ಕಳ ಜಮಾಅತ್ ಖತೀಬ್ ಅಬ್ಬಾಸ್ ಸಖಾಫಿ ಮಡಿಕೇರಿರವರ ಅಧ್ಯಕ್ಷತೆಯಲ್ಲಿ ಮರಿಕ್ಕಳ ಮಸ್ಜಿದ್ ನಲ್ಲಿ ನಡೆಯಿತು.

ಮರಿಕ್ಕಳ ಜಮಾಅತ್ ಅಧ್ಯಕ್ಷರೂ ಹಾಗೂ ಖಾಝಿಯುಯಾದ ತಾಜುಲ್ ಪುಖಹಾಹ್ ಶೈಖುನಾ ಬೇಕಲ್ ಉಸ್ತಾದರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಸಕ್ತ ಸನ್ನಿವೇಶದಲ್ಲಿ ಜನರು ಅನುಭವಿಸುತ್ತಿರುವ ಹಲವಾರು ಸಮಸ್ಯೆಗಳಿಗೆ ಆಧ್ಯಾತ್ಮಿಕ ಮಜ್ಲಿಸ್ ಗಳ ಮೂಲಕ ಮಾತ್ರ ಪರಿಹಾರ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಶೈಖುನಾ ಬೇಕಲ್ ಉಸ್ತಾದ್ ಹೇಳಿದರು.
ಸಯ್ಯದ್ ಮುಹ್ಸಿನ್ ತಂಙಳ್ ಅವೇಲತ್ ಶಾದುಲಿ ರಾತಿಬ್ ಮಜ್ಲಿಸಿಗೆ ನೇತೃತ್ವ ನೀಡಿದರು.
ಕಾರ್ಯಕ್ರಮದಲ್ಲಿ ಸದರ್ ಉಸ್ತಾದ್ ಝೈನುಲ್ ಆಬಿದ್ ಸಖಾಫಿ ಮುಲಾರಪಟ್ಣ,ಮುಅಲ್ಲಿಮರಾದ ಜಬ್ಬಾರ್ ಸಅದಿ ,ಅಬ್ದುಲ್ ರಝಾಕ್ ಮದನಿ,ಮರಿಕ್ಕಳ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಚಂದಹಿತ್ತಿಲು ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ