ರಿಯಾದ್: ಕೋವಿಡ್ 19 ಹರಡುವಿಕೆಯನ್ನು ತಡೆಯಲು ಸೌದಿಯು ನಿಯಂತ್ರಣಗಳನ್ನು ಬಿಗಿಗೊಳಿಸಿರುವುದರಿಂದ ಜಿದ್ದಾದ ಎಲ್ಲಾ ಪ್ರಮುಖ ನಗರಗಳು ಜನಸಂಚಾರವಿಲ್ಲದೆ ಬಿಕೋ ಎನ್ನುತ್ತಿದೆ.
ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ಗಳನ್ನು ಅನುಮತಿಸಲಾಗಿದ್ದರೂ, ಅನೇಕ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಇದು ಅನೇಕ ಜನರ ಕೆಲಸದ ಮೇಲೆ ಪರಿಣಾಮ ಬೀರಿದೆ.ಜನರಿಂದ ತುಂಬಿತುಳುಕುತ್ತಿದ್ದ ಜಿದ್ದಾದ ಶರಫಿಯಾ ನಿಶ್ಚಲವಾಗಿದೆ.
ಕೋವಿಡ್ 19 ರೋಗ ಭಿತಿಯ ಹಿನ್ನೆಲೆಯಲ್ಲಿ ಜಾರಿಗೆ ತಂದಿರುವ ನಿರ್ಬಂಧಗಳು ಅನೇಕ ಭಾರತೀಯರನ್ನು ಬಿಕ್ಕಟ್ಟಿಗೆ ಸಿಲುಕಿಸಿವೆ. ಗ್ರಾಹಕರ ಕೊರತೆಯಿಂದಾಗಿ ಅನೇಕ ರೆಸ್ಟೋರೆಂಟ್ಗಳು ಸಹ ಮುಚ್ಚಲ್ಪಟ್ಟಿವೆ.
ಹತ್ತಿರದಲ್ಲೇ ಬರುವ ರಂಝಾನ್ನ ವ್ಯಾಪಾರದ ಮೇಲೆಯೂ ಇದು ಪ್ರತಿಕೂಲ ಪರಿಣಾಮ ಬೀರಬಹುದು ಎಂಬ ಆತಂಕವೂ ವ್ಯಾಪಾರಿಗಳಿಗಿದೆ. ಹೊಸ ಪರಿಸ್ಥಿತಿ ಅವರ ನಿರೀಕ್ಷೆಗಳನ್ನು ಮಸುಕಾಗಿಸಿದೆ. ಸಾರ್ವಜನಿಕ ಸಾರಿಗೆ ನಿಷೇಧದಿಂದಾಗಿ, ರಸ್ತೆಗಳು ಮತ್ತು ಸಾರ್ವಜನಿಕ ಮಾರುಕಟ್ಟೆಗಳಲ್ಲಿ ದಟ್ಟಣೆ ಕಡಿಮೆಯಾಗಿದೆ. ಇದು ಸಣ್ಣ ಮತ್ತು ದೊಡ್ಡ ವ್ಯಾಪಾರ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ