ಮಂಗಳೂರು:ಕೋವಿಡ್ ಕೋರೋನ ವೈರಸ್ ಕಾರಣದಿಂದುಂಟಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಅನ್ನಕ್ಕೆ ಕಷ್ಟ ಪಡುವ ಬಡವರ,ನಿರಾಶ್ರಿತರ,ಬಿಕ್ಷಕುರ ತುರ್ತು ಸೇವೆಗೆ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ನಿರ್ದೇಶನದಂತೆ, ಎಸ್ಸೆಸ್ಸೆಫ್ ವೆಸ್ಟ್ ಝೋನ್ ಸಮಿತಿ ಸಿದ್ದವಾಗಿ,ಈಗಾಗಲೇ ಕಾರ್ಯಾಚರಿಸುತ್ತಾ ಇದೆ.
ಸುರತ್ಕಲ್ ಭಾಗದಲ್ಲಿ ಹೈದರಲಿ, ರಿಜ್ವಾನ್ ,ತನ್ಶೀರ್,ಹನೀಫ್ ಅಹ್ಸನಿ ನೇತೃತ್ದದ ಟೀಮ್ ಕಾರ್ಯಾಚರಿಸುತ್ತಾ ಆಹಾರ ಪೂರೈಸುತ್ತಾ ಇದೆ.,ಅದೇ ರೀತಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಡಿಪು, ಮೂಡಬಿದ್ರೆ ಭಾಗಗಳಲ್ಲಿಯೂ ವೆಸ್ಟ್ ಝೋನ್ ನಾಯಕರ ನೇತೃತ್ವದಲ್ಲಿ ಅಹಾರ ವಿತರಣೆ, ರಕ್ತದಾನ, ರೋಗಿಗಳನ್ನು ಆಸ್ಪತ್ರೆಗಳಿಗೆ ಸಾಗಿಸಲು ಬೆಕಾದ ತುರ್ತು ಸೇವೆಗಳನ್ನು ಮಾಡಲು ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ಸಜ್ಜಾಗಿದೆ ಎಂದು ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕಿಸಬಹುದಾದ ನಂಬರುಗಳು-
8970831914 ,7899129784, 9900084313, 9036910140, 9663360112















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ