ಬೆಂಗಳುರು,ಮಾ.31: ಅನೇಕ ಮಳಿಗೆಗಳು , ಅಂಗಡಿಗಳು ಮತ್ತು ಸಂಸ್ಥೆಗಳು ಮಾಸ್ಕ್ ಧರಿಸುವಂತೆ ಜನರಿಗೆ ಒತ್ತಾಯಿಸುತ್ತಿದೆ ಎನ್ನುವುದು ಗಮನಿಸಿದ ರಾಜ್ಯ ಸರ್ಕಾರ ಮಂಗಳವಾರ ಈ ಸಂಬಂಧ ಸ್ಪಷ್ಟನೆ ನೀಡಿದೆ. ಅದರಂತೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕಾಗಿಲ್ಲ.
ಯಾರ್ಯಾರು,ಯಾವ ರೀತಿಯ ಮಾಸ್ಕ್ ಧರಿಸಬೇಕು ?
- ಒಬ್ಬ ವ್ಯಕ್ತಿಯು ಶೀತ ಅಥವಾ ಕೆಮ್ಮು ಅಥವಾ ಜ್ವರ ಅಥವಾ ಇನ್ನಾವುದೇ ಉಸಿರಾಟದ ತೊಂದರೆಯ ಲಕ್ಷಣದಿಂದ ಕೂಡಿದ್ದಲ್ಲಿ ಮಾತ್ರವೇ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಹೇಳೀದ್ದಾರೆ.
- ಕೋವಿಡ್-19 ಶಂಕಿತ ಅಥವಾ ದೃಢವಾಗಿರುವ ರೋಗಿಯನ್ನು ನೋಡಿಕೊಳ್ಳುವ ವ್ಯಕ್ತಿಯು ಮಾಸ್ಕ್ ಧರಿಸಬೇಕು
- ಉಸಿರಾಟದ ತೊಂದರೆಯ ಲಕ್ಷಣಗಳಿರುವ ರೋಗಿಯ ಪರೀಕ್ಷಿಸಲು ಹಾಜರಾಗುವ ಆರೋಗ್ಯ ಕಾರ್ಯಕರ್ತ ಮಾಸ್ಕ್ ಧರಿಸಬೇಕಿದೆ.
- ಕೊರೋನಾ ಶಂಕಿತರು ಅಥವಾ ರೋಗಿಗಳಿಗೆ ಚಿಕಿತ್ಸೆ ನೀಡುವ ಅಥವಾ ಅವರ ಮೇಲ್ವಿಚಾರಣೆ ನಡೆಸುವ ವ್ಯಕ್ತಿಗಳು ಎನ್95 ಮಾಸ್ಕ್ ಧರಿಸಬೇಕಾಗುತ್ತದೆ.
- ಉಳಿದವರು ಟ್ರಿಪಲ್ ಲೇಯರ್ ಸರ್ಜಿಕಲ್ ಮಾಸ್ಕ್ ಧರಿಸಬಹುದು ಎಂದು ಸರ್ಕಾರ ಹೇಳಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ