ಬಂಟ್ವಾಳ: ಕೋವಿಡ್-19 ಲಾಕ್ ಡೌನ್’ನಿಂದ ತತ್ತರಿಸಿದ ಜನತೆಗೆ ಪಾಣೆಮಂಗಳೂರು ಎಸ್ಸೆಸ್ಸೆಫ್ Q team ಮತ್ತು SჄS ಇಸ್ವಾಬ ತಂಡದಿಂದ ಅಗತ್ಯ ತುರ್ತು ಸೇವೆ ಒದಗಿಸಲಾಯಿತು.
ಊರು ತೆರಳಲು ವಾಹನಗಳಿಲ್ಲದೆ ಪರದಾಡುತ್ತಿದ್ದ ಪ್ರಯಾಣಿಕರಿಗೆ, ಆಸ್ಪತ್ರೆ ತಲುಪಲು ಪ್ರಯಾಸಪಡುತ್ತಿದ್ದ ರೋಗಿಗಳಿಗೆ ತಮ್ಮ ತುರ್ತು ವಾಹನಗಳ ಮೂಲಕ ಸಾಂತ್ವನ ನೀಡಿದರು.
ಜತೆಗೆ ಲಾಕ್’ಡೌನ್ ಕಾರಣ ದಿನಬಳಕೆಯ ಆಹಾರ ಸಾಮಾಗ್ರಿಗಳಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದ ಪಾಣೆಮಂಗಳೂರು ಸೆಕ್ಟರ್ ವ್ಯಾಪ್ತಿಯ ನಂದಾವರ, ಆಲಡ್ಕ,ಗೂಡಿನಬಳಿ, ರೆಂಗೇಲ್, ಕಾರಾಜೆ, ಬೊಳ್ಳಾಯಿ, ಆಲಂಪಾಡಿ ಕೊಳಕೆ, ಸಜಿಪ, ಚಟ್ಟಕ್ಕಲ್, ತಲೆಮುಗೇರು ಮುಂತಾದ ಪ್ರದೇಶಗಳ ಸುಮಾರು 200ರರಷ್ಟು ಅರ್ಹ ಕುಟುಂಬಗಳಿಗೆ ಮೊದಲ ಹಂತದ ರಿಲೀಫ್ ಕಿಟ್ ಅನ್ನೂ ವಿತರಿಸಲಾಯಿತು.

ಊರು ತೆರಳಲು ವಾಹನಗಳಿಲ್ಲದೆ ಪರದಾಡುತ್ತಿದ್ದ ಪ್ರಯಾಣಿಕರಿಗೆ, ಆಸ್ಪತ್ರೆ ತಲುಪಲು ಪ್ರಯಾಸಪಡುತ್ತಿದ್ದ ರೋಗಿಗಳಿಗೆ ತಮ್ಮ ತುರ್ತು ವಾಹನಗಳ ಮೂಲಕ ಸಾಂತ್ವನ ನೀಡಿದರು.
ಜತೆಗೆ ಲಾಕ್’ಡೌನ್ ಕಾರಣ ದಿನಬಳಕೆಯ ಆಹಾರ ಸಾಮಾಗ್ರಿಗಳಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದ ಪಾಣೆಮಂಗಳೂರು ಸೆಕ್ಟರ್ ವ್ಯಾಪ್ತಿಯ ನಂದಾವರ, ಆಲಡ್ಕ,ಗೂಡಿನಬಳಿ, ರೆಂಗೇಲ್, ಕಾರಾಜೆ, ಬೊಳ್ಳಾಯಿ, ಆಲಂಪಾಡಿ ಕೊಳಕೆ, ಸಜಿಪ, ಚಟ್ಟಕ್ಕಲ್, ತಲೆಮುಗೇರು ಮುಂತಾದ ಪ್ರದೇಶಗಳ ಸುಮಾರು 200ರರಷ್ಟು ಅರ್ಹ ಕುಟುಂಬಗಳಿಗೆ ಮೊದಲ ಹಂತದ ರಿಲೀಫ್ ಕಿಟ್ ಅನ್ನೂ ವಿತರಿಸಲಾಯಿತು.

ಅದೇ ರೀತಿ ಸರ್ಕಾರ ಸೂಚಿಸಿದ ಸುರಕ್ಷಾ ಕ್ರಮವನ್ನು ಪಾಲಿಸುವ ಸಲುವಾಗಿ ಅಗತ್ಯ ಮಾಸ್ಕ್’ಗಳ ತಯಾರಿಕೆ ಮತ್ತು ವಿತರಣೆ ನಡೆಯಿತು. ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ ಮತ್ತು ಮೆಲ್ಕಾರ್ ಟ್ರಾಫಿಕ್ ಠಾಣೆಗಳಲ್ಲಿ ಸೇವಾ ನಿರತರಾಗಿರುವ ಪೋಲಿಸ್ ಸಿಬ್ಬಂದಿಗಳಿಗೂ ಅಗತ್ಯ ಮಾಸ್ಕ್ ಮತ್ತು ಗ್ಲೌಸ್ ಅನ್ನು ವಿತರಿಸಲಾಯಿತು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ