ದುಬೈ: ರಾಷ್ಟ್ರೀಯ ಸೋಂಕು ನಿವಾರಣೃ ಯಜ್ಞದ ಭಾಗವಾಗಿ ರಾತ್ರಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಹಗಲಿಗೂ ವಿಸ್ತರಿಸಲು ನಿರ್ಧರಿಸಲಾಗಿದ್ದರೂ, ಕೆಲವು ವಿಭಾಗಗಳಿಗೆ ವಿನಾಯಿತಿ ನೀಡಲಾಗಿದೆ.
ಅವರ ಮಾಹಿತಿ ಕೆಳಗೆ:
- ಸೂಪರ್ಮಾರ್ಕೆಟ್, ಹೋಟೆಲ್ ಪಾರ್ಸೆಲ್ ಸೇವೆ, ಔಷಧಾಲಯ ಸೇರಿದಂತೆ ಅಗತ್ಯ ಸೇವೆಗಳಲ್ಲಿ ಕೆಲಸ ಮಾಡುವವರು.
- ಅಗತ್ಯ ವಸ್ತುಗಳನ್ನು ಖರೀದಿಸಲು ಒಬ್ಬ ವ್ಯಕ್ತಿ ಮಾತ್ರ ಮನೆಯಿಂದ ಹೋಗಬಹುದು.
- ನೀರು, ವಿದ್ಯುತ್, ಪೆಟ್ರೋಲ್, ಗ್ಯಾಸ್ ಸ್ಟೇಷನ್, ದೂರಸಂಪರ್ಕ ಸೇವೆಗಳು, ಮಾಧ್ಯಮ, ವಿಮಾನ ನಿಲ್ದಾಣ, ಕಸ್ಟಮ್ಸ್, ಶಿಪ್ಪಿಂಗ್ ಮತ್ತು ಭದ್ರತಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರು.
- ನಿರ್ಮಾಣ ಕಾರ್ಯಗಳನ್ನು ಮಾಡುವವರು. (ಪುರಸಭೆಯಿಂದ ವಿಶೇಷ ಅನುಮತಿ ಪಡೆದಿರಬೇಕು)
- ನಗರ ನೈರ್ಮಲ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ಹಾಗೂ ಕೋವಿಡ್ ತಡೆಗಟ್ಟುವಿಕೆಗಾಗಿ ಕೆಲಸ ಮಾಡುವ ಸಾರ್ವಜನಿಕ ಮತ್ತು ಖಾಸಗಿ ವಲಯದ ಸದಸ್ಯರು.
- ಬ್ಯಾಂಕ್, ಮನಿ ಎಕ್ಸ್ಚೇಂಜ್ ಕ್ಷೇತ್ರದಲ್ಲಿ ಕೆಲಸ ಮಾಡುವವರು (ಬೆಳಗ್ಗೆ 8 ರಿಂದ ಮಧ್ಯಾಹ್ನ 2ರ ನಡುವೆ ಕೆಲಸ ನಿಮಿತ್ತ ಹೊರಡಬಹುದು)
- ನಿರ್ವಹಣೆ ಸೇವಕರು
- ಕಾರ್ಯಾಚರಣೆಗೆ ಅನುಮತಿ ಇರುವ ಲಾಂಡ್ರಿ ಸಂಸ್ಥೆಗಳ ನೌಕರರು ಕೂಡ ಮಧ್ಯಾಹ್ನ 2 ರವರೆಗೆ ಕೆಲಸಕ್ಕಾಗಿ ಹೊರಡಬಹುದು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ