ದುಬೈ: ರಾಷ್ಟ್ರೀಯ ಸೋಂಕು ನಿವಾರಣೃ ಯಜ್ಞದ ಭಾಗವಾಗಿ ರಾತ್ರಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಹಗಲಿಗೂ ವಿಸ್ತರಿಸಲು ನಿರ್ಧರಿಸಲಾಗಿದ್ದರೂ, ಕೆಲವು ವಿಭಾಗಗಳಿಗೆ ವಿನಾಯಿತಿ ನೀಡಲಾಗಿದೆ.
ಅವರ ಮಾಹಿತಿ ಕೆಳಗೆ:
- ಸೂಪರ್ಮಾರ್ಕೆಟ್, ಹೋಟೆಲ್ ಪಾರ್ಸೆಲ್ ಸೇವೆ, ಔಷಧಾಲಯ ಸೇರಿದಂತೆ ಅಗತ್ಯ ಸೇವೆಗಳಲ್ಲಿ ಕೆಲಸ ಮಾಡುವವರು.
- ಅಗತ್ಯ ವಸ್ತುಗಳನ್ನು ಖರೀದಿಸಲು ಒಬ್ಬ ವ್ಯಕ್ತಿ ಮಾತ್ರ ಮನೆಯಿಂದ ಹೋಗಬಹುದು.
- ನೀರು, ವಿದ್ಯುತ್, ಪೆಟ್ರೋಲ್, ಗ್ಯಾಸ್ ಸ್ಟೇಷನ್, ದೂರಸಂಪರ್ಕ ಸೇವೆಗಳು, ಮಾಧ್ಯಮ, ವಿಮಾನ ನಿಲ್ದಾಣ, ಕಸ್ಟಮ್ಸ್, ಶಿಪ್ಪಿಂಗ್ ಮತ್ತು ಭದ್ರತಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರು.
- ನಿರ್ಮಾಣ ಕಾರ್ಯಗಳನ್ನು ಮಾಡುವವರು. (ಪುರಸಭೆಯಿಂದ ವಿಶೇಷ ಅನುಮತಿ ಪಡೆದಿರಬೇಕು)
- ನಗರ ನೈರ್ಮಲ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ಹಾಗೂ ಕೋವಿಡ್ ತಡೆಗಟ್ಟುವಿಕೆಗಾಗಿ ಕೆಲಸ ಮಾಡುವ ಸಾರ್ವಜನಿಕ ಮತ್ತು ಖಾಸಗಿ ವಲಯದ ಸದಸ್ಯರು.
- ಬ್ಯಾಂಕ್, ಮನಿ ಎಕ್ಸ್ಚೇಂಜ್ ಕ್ಷೇತ್ರದಲ್ಲಿ ಕೆಲಸ ಮಾಡುವವರು (ಬೆಳಗ್ಗೆ 8 ರಿಂದ ಮಧ್ಯಾಹ್ನ 2ರ ನಡುವೆ ಕೆಲಸ ನಿಮಿತ್ತ ಹೊರಡಬಹುದು)
- ನಿರ್ವಹಣೆ ಸೇವಕರು
- ಕಾರ್ಯಾಚರಣೆಗೆ ಅನುಮತಿ ಇರುವ ಲಾಂಡ್ರಿ ಸಂಸ್ಥೆಗಳ ನೌಕರರು ಕೂಡ ಮಧ್ಯಾಹ್ನ 2 ರವರೆಗೆ ಕೆಲಸಕ್ಕಾಗಿ ಹೊರಡಬಹುದು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು