ಕೈರಂಗಳ: ಲಾಕ್ ಡೌನ್ ಸಮಯಗಳ ಸದುಪಯೋಗ ಗುರಿಯಾಗಿಟ್ಟುಕೊಂಡು ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಮರ್ಹೂಮ್ ಸಿರಾಜುದ್ದೀನ್ ಪಡಿಕ್ಕಲ್ ಸ್ಮರಣಾರ್ಥ ಆನ್’ಲೈನ್ ನಲ್ಲಿ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.
ಸೆಕ್ಟರ್ ವ್ಯಾಪ್ತಿಯ ಎಂಟು ಯುನಿಟ್ ಕೇಂದ್ರಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಸ್ಪರ್ಧೆಯಲ್ಲಿ ಭಾವಹಿಸಿದರು. ಸ್ಪರ್ಧೆಯ ಫಲಿತಾಂಶವನ್ನು ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಅಧ್ಯಕ್ಷ ಮನ್ಸೂರ್ ಹಿಮಾಮಿ ಮೊಂಟೆಪದವು ಘೋಷಿಸಿದರು.

ಕನ್ನಡ ಪ್ರಬಂಧದಲ್ಲಿ ಮೋಂಟುಗೋಳಿ ಶಾಖೆಯ ಕಲಂದರ್ ಮೋಂಟುಗೋಳಿ ಪ್ರಥಮ ಮತ್ತು ಮಹಮ್ಮದ್ ರಫೀಕ್ ಮೋಂಟುಗೋಳಿ ದ್ವಿತೀಯ ಸ್ಥಾನ ಪಡೆದರು. ಇಂಗ್ಲಿಷ್ ಪ್ರಬಂಧದಲ್ಲಿ ಮೊಂಟೆಪದವು ಶಾಖೆಯ ತಹ್ಸೀನ್ ಮೊಂಟೆಪದವು ಪ್ರಥಮ ಸ್ಥಾನ ಹಾಗೂ ಮರಿಕ್ಕಲ ಶಾಖೆಯ ಯಾಝೀದ್ ಮರಿಕ್ಕಲ ದ್ವಿತೀಯ ಸ್ಥಾನ ಪಡೆದ ವಿಜೇತರು ಹಾಗೂ ಸ್ಪರ್ಧಾರ್ಥಿಗಳನ್ನು ಮೋಂಟುಗೋಳಿ ಸೆಕ್ಟರ್ ಪದಾಧಿಕಾರಿಗಳು ಅಭಿನಂಧಿಸಿದರು.
ಮಹಮ್ಮದ್ ನಿಯಾಜ್ ಪಡಿಕ್ಕಲ್ , ಸಮದ್ ಮೊಂಟೆಪದವು , ಮಹಮ್ಮದ್ ಸಿನಾನ್ ಸುಟ್ಟ ನಿರ್ವಹಣೆ ಮಾಡಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ