ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜಾರಿಗೊಂಡಿರುವ ಲಾಕ್ ಡೌನ್ ನಿಂದಾಗಿ ಜನ -ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ಥ ಗೊಳಿಸಿದ್ದು.ಜಮಾಅತ್ತಿನಲ್ಲಿ ಸೇವೆ ಸಲ್ಲಿಸುತ್ತಿರುವ ಉಸ್ತಾದರುಗಳ ವೇತನವನ್ನು ಯಥಾ-ಸ್ಥಿತಿ ನೀಡುವುದು. ಏಪ್ರಿಲ್,ಮೇ, ಜೂನ್ 3 ತಿಂಗಳ ಮಾಸಿಕ ವಂತಿಗೆಯನ್ನು ಸಂಪೂರ್ಣ ಮನ್ನಾ ಮಾಡಲಾಗಿದೆ. ಈ 3 ತಿಂಗಳ ವಂತಿಗೆಯನ್ನು ತೆಕ್ಕಾರು ಜಮಾಅತ್ ಗೊಳಪಟ್ಟ ಯಾರು ನೀಡಬೇಕಿಲ್ಲ ಎಂದು ಜಮಾಅತ್ ಪ್ರಧಾನ ಕಾರ್ಯದರ್ಶಿ ಅತಾವುಲ್ಲಾ T,H ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ತೆಕ್ಕಾರು ಜಮಾಅತ್ ವ್ಯಾಪ್ತಿಯಲ್ಲಿ ಇದೀಗಾಗಲೇ ಸಂಕಷ್ಟಕ್ಕೀಡಾದ ಹಲವಾರು ಮನೆಗಳಿಗೆ ಜಮಾಅತ್ ವ್ಯಾಪ್ತಿಯ ಸಂಘ ಸಂಸ್ಥೆಗಳು ಪರಿಹಾರ ಕಿಟ್ ಗಳನ್ನು ವಿತರಿಸಿದ್ದಾರೆ.
ತಖ್ವೀಯತುಲ್ ಇಸ್ಲಾಂ ಆಡಳಿತ ಸಮಿತಿ ತೆಕ್ಕಾರು ಜಮಾಅತ್ ಸಮಿತಿ ತೆಗೆದುಕೊಂಡಿರುವ ಐತಿಹಾಸಿಕ ತೀರ್ಮಾನವನ್ನು ಜಮಾಅತ್ ಸದಸ್ಯರು ಬಹಳ ಸಂತೋಷದಿಂದ ಸ್ವಾಗತಿಸಿದ್ದಾರೆ.
ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೆಲ್ಲದರ ಮಧ್ಯೆ ಬದ್ರಿಯಾ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿ, ತೆಕ್ಕಾರು ಜಮಾಅತಿಗೊಳಪಟ್ಟ ಜನರಿಗೆ ಐತಿಹಾಸಿಕ ತೀರ್ಮಾನ ಹೊರಡಿಸಿದ್ದು, ಈ ತೀರ್ಮಾನವು ಇತರ ಎಲ್ಲಾ ಜಮಾಅತ್ ಗಳ ಕಣ್ಣು ತೆರೆಸಿವೆ. ಮಾದರಿ ಜಮಾಅತ್ ಎಂಬ ಹೆಗ್ಗಳಿಕೆಗೆ ಜುಮ್ಮಾ ಮಸ್ಜಿದ್ ತೆಕ್ಕಾರು ಪಾತ್ರವಾಗಿದೆ.
ಅಷ್ಟಕ್ಕೂ ಜಮಾಅತ್ ಸಮಿತಿ ಹೊರಡಿಸಿರುವ ಐತಿಹಾಸಿಕ ತೀರ್ಮಾನಗಳೇನು? .
ತೆಕ್ಕಾರು ಜಮಾಅತ್ ವ್ಯಾಪ್ತಿಯಲ್ಲಿ ಇದೀಗಾಗಲೇ ಸಂಕಷ್ಟಕ್ಕೀಡಾದ ಹಲವಾರು ಮನೆಗಳಿಗೆ ಜಮಾಅತ್ ವ್ಯಾಪ್ತಿಯ ಸಂಘ ಸಂಸ್ಥೆಗಳು ಪರಿಹಾರ ಕಿಟ್ ಗಳನ್ನು ವಿತರಿಸಿದ್ದಾರೆ.
ತಖ್ವೀಯತುಲ್ ಇಸ್ಲಾಂ ಆಡಳಿತ ಸಮಿತಿ ತೆಕ್ಕಾರು ಜಮಾಅತ್ ಸಮಿತಿ ತೆಗೆದುಕೊಂಡಿರುವ ಐತಿಹಾಸಿಕ ತೀರ್ಮಾನವನ್ನು ಜಮಾಅತ್ ಸದಸ್ಯರು ಬಹಳ ಸಂತೋಷದಿಂದ ಸ್ವಾಗತಿಸಿದ್ದಾರೆ.
ವರದಿ;-ಕೆ,ಪಿ ಬಾತಿಶ್ ತೆಕ್ಕಾರು















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್