ದುಬೈ: ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಖಮರುದ್ದೀನ್ ಗೂಡಿನಬಳಿ ಮತ್ತು ದೇಶ ವಿದೇಶಗಳಲ್ಲಿ ಹಲವಾರು ಸುನ್ನಿ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿರುವ ಆಸಿಫ್ ಗೂಡಿನಬಳಿ ಹಾಗು ಸಮೀವುಲ್ಲಾ ಗೂಡಿನಬಳಿ ರವರ ತಂದೆ ಅಬ್ದುಲ್ ಹಮೀದ್ ಗೂಡಿನಬಳಿ ಅಲ್ಲಾಹನ ಅನುಲ್ಲಂಘನೀಯ ವಿಧೇಯರಾಗಿ ನಮ್ಮನ್ನಗಲಿದ್ದಾರೆ.
ಸುನ್ನಿ ಸಾಂಘಿಕ ಚಟುವಟಿಕೆಗಳಲ್ಲಿ ನಿರಂತರ ಗುರುತಿಸಿಕೊಂಡಿದ್ದ ಮರ್ಹೂಂ ಅಬ್ದುಲ್ ಹಮೀದ್ ಗೂಡಿನಬಳಿ ರವರ ಮರಣಕ್ಕೆ ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ| ಶೈಖ್ ಬಾವ ತೀವ್ರ ಸಂತಾಪ ವ್ಯಕ್ತಪಡಿಸಿ, ಅವರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಕುಟುಂಬಕ್ಕೆ ಅಲ್ಲಾಹು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಹೆಸರಿನಲ್ಲಿ ಸುನ್ನಿ ಸಂಘ ಸಂಸ್ಥೆಗಳು ಕೆ.ಸಿ.ಎಫ್ ಸದಸ್ಯರು ಖುರ್ಆನ್ ತಹಲೀಲ್ ಹದ್ಯಾ ಮಾಡಿ ಪಾರತ್ರಿಕ ಮೋಕ್ಷಕ್ಕಾಗಿ ಪ್ರಾರ್ಥಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ