ಕೈರಂಗಳ : ಲಾಕ್’ಡೌನ್ ಆರಂಭದಿಂದಲೇ ಮರ್ಹೂಮ್ ಸಿರಾಜುದ್ದೀನ್ ಪಡಿಕ್ಕಲ್ ರವರ ಸ್ಮರಣಾರ್ಥದಲ್ಲಿ ತುರ್ತು ಸೇವೆ ನಡೆಸುತ್ತಾ , ಅರ್ಹ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ತಲುಪಿಸಿ ಮಾನವೀಯ ಸೇವೆ ನಡೆಸುತ್ತಿದ್ದ SSF ಮೋಂಟುಗೋಳಿ ಸೆಕ್ಟರ್ ವತಿಯಿಂದ ಸುಮಾರು 42,000 ಸಾವಿರ ರೂ ವೆಚ್ಚದಲ್ಲಿ 40 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಿಸಿ ಶ್ಲಾಘನೆಗೆ ಪಾತ್ರವಾಗಿದೆ.
ಇದಲ್ಲದೆ ಇದರ ಮೊದಲು ಆಹಾರ ಸಾಮಾಗ್ರಿಗಳಿಲ್ಲದೆ ಸಂಕಷ್ಟ ಅನುಭವಿಸುವ ಹಲವು ಕುಟುಂಬಗಳ ಕರೆಗೆ ಸ್ಪಂದಿಸುತ್ತಾ ತಕ್ಷಣ ಆಹಾರ ಸಾಮಾಗ್ರಿಗಳನ್ನು ಪೊರೈಸಲಾಗಿದೆ.ಹಾಗೂ ಸೆಕ್ಟರ್ ವ್ಯಾಪ್ತಿಯಲ್ಲಿ ತುರ್ತು ಸೇವೆಗಳಿಗೆ ಎರಡು ವಾಹನಗಳ ವ್ಯವಸ್ಥೆಯನ್ನು ಮಾಡಿದೆ, ಈ ಎಲ್ಲಾ ಯೋಜನೆಗಳಿಗೆ ತುರ್ತು ಸೇವೆಕರು, ವಾಟ್ಸಾಪ್ ಗ್ರೂಪ್’ನ ಸದಸ್ಯರು, ಪ್ರವಾಸಿ ಸದಸ್ಯರು,ಶಾಖಾಗಳ ನಾಯಕರು ಸದಸ್ಯರು ಸಂಪೂರ್ಣವಾಗಿ ಸಹಕರಿಸಿದ್ದಾರೆ.
ಮುಂದೆಯೂ ನಮ್ಮ ಕಾರ್ಯಯೋಜನೆಗಳನ್ನು ವಿಸ್ತರಿಸುವ ಹುಮ್ಮಸ್ಸಿನಲ್ಲಿರುವ ಸಂಘಟನೆಯ ಸದಸ್ಯರು ಮತ್ತಷ್ಟು ದಾನಿಗಳ ಸಹಾಯ ಸಹಕಾರ ಮತ್ತು ಎಲ್ಲಾರ ಪ್ರಾರ್ಥನೆಗಳನ್ನು ನಿರೀಕ್ಷಿಸುತ್ತೇವೆ..















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ