ಮಂಗಳೂರು: ಕೋವಿಡ್ -19 ಮಹಾಮಾರಿಯಿಂದ ಭಾರತ ದೇಶವು ಸಂಪೂರ್ಣವಾಗಿ ಲಾಕ್ಡೌನ್ ಆಗಿರುವ ಸಂದರ್ಭದಲ್ಲಿ ಕ್ಯಾಂಪಸ್ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಬಿಡುವು ಸಮಯವನ್ನು ವ್ಯರ್ಥ ಮಾಡದಿರಲು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು,ಅದರ ಭಾಗವಾಗಿ ಎಸ್ಸೆಸ್ಸೆಫ್ ರಾಜ್ಯ ವಿಸ್ಡಂ ಹಾಗೂ ಕ್ಯಾಂಪಸ್ ವಿಭಾಗಗಳಿಂದ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ತರ್ತೀಲ್ ಆನ್ಲೈನ್ ಸ್ಪರ್ಧೆಗಳು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮರ್ ಅಸ್ಸಖಾಫ್ ಮದನಿರವರ ನೇತೃತ್ವದಲ್ಲಿ ಮೇ 1 ರಿಂದ ಮೇ 21ರ ತನಕ ನಡೆಯಲಿರುವುದು.

ಸ್ಪರ್ಧೆಗಳ ವಿವರ ಯೂನಿಟ್,ಡಿವಿಷನ್,ಝೋನ್ ,ಜಿಲ್ಲಾ,ರಾಜ್ಯ ಮಟ್ಟದಲ್ಲಿ ಜೂನಿಯರ್ ಹಾಗೂ ಸೀನಿಯರ್ ವಿಭಾಗಗಳಲ್ಲಿ ನಡೆಯಲಿರುವುದು.ಯೂನಿಟ್ ಮಟ್ಟದಲ್ಲಿ ಮೇ 1 ರಿಂದ 5,ಡಿವಿಷನ್ ಮಟ್ಟ ಮೇ 6 ರಿಂದ 10, ಝೋನ್ ಮಟ್ಟ ಮೇ 11 ರಿಂದ 15 ,ಜಿಲ್ಲಾ ಮಟ್ಟ ಮೇ 16 ರಿಂದ 19,ರಾಜ್ಯ ಮಟ್ಟದ ತರ್ತೀಲ್ ಮೇ 21 ರಂದು ನಡೆಯಲಿರುವುದು ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ