ರಿಯಾದ್: ಸೌದಿ ಅರೇಬಿಯಾದಿಂದ ಭಾರತಕ್ಕೆ ಮರಳಲು ಬಯಸುವವರ ಪಟ್ಟಿಯನ್ನು ರಾಯಭಾರ ಕಚೇರಿ ಸಿದ್ಧಪಡಿಸುತ್ತಿದೆ. ಕೇಂದ್ರ ಸರಕಾರವು ಸೌದಿಯಲ್ಲಿ ಸಿಲುಕಿರುವವರ ಒತ್ತಡಕ್ಕೆ ಮಣಿದು ಕ್ರಮವನ್ನು ತ್ವರಿತಗೊಳಿಸಿದೆ.
ಅನಿವಾಸಿಗಳ ಪೈಕಿ ದೇಶಕ್ಕೆ ಮರಳಲು ಬಯಸುವವರನ್ನು ಶೀಘ್ರದಲ್ಲೇ ಕರೆದೊಯ್ಯಲಾಗುವುದು ಎಂದು ವರದಿಗಳು ತಿಳಿಸಿವೆ. ಮುಂದಿನ ವಾರ, ಭಾರತೀಯರನ್ನು ಕೊಂಡೊಯ್ಯಲು ಪ್ರಾರಂಭಿಸಬಹುದು. ಈ ಕುರಿತು ಶೀಘ್ರದಲ್ಲೇ ಅಂತಿಮ ಪ್ರಕಟನೆ ನೀಡಲಾಗುವುದು.ಗರ್ಭಿಣಿ ಮತ್ತು ವೃದ್ಧರಿಗೆ ಆದ್ಯತೆ ನೀಡಲಾಗುತ್ತದೆ.
ಹೋಗಲು ಬಯಸುವವರ ಪಟ್ಟಿಯನ್ನು ಭಾರತೀಯ ರಾಯಭಾರ ಕಚೇರಿ ಸಿದ್ಧಪಡಿಸುತ್ತಿದ್ದು, ಈ ಲಿಂಕ್ ಅನ್ನು ಕ್ಲಿಕ್ ಮಾಡುವುದರ ಮೂಲಕ ನೋಂದಣಿಯನ್ನು ಪೂರ್ಣಗೊಳಿಸಬಹುದು: https://t.co/K5Hbmr4cFP
ಹೋಗಲು ಬಯಸುವವರ ಪಟ್ಟಿಯನ್ನು ಸಿದ್ಧಪಡಿಸುವುದು ಗುರಿಯಾಗಿದ್ದು, ವಿಮಾನಯಾನ ಸಂಸ್ಥೆಗಳು ಮುಂದಿನ ವಾರ ತನ್ನ ವಿಮಾನಯಾನಗಳನ್ನು ಪ್ರಾರಂಭಿಸಲಿದೆ ಎನ್ನಲಾಗಿದೆ. ಈಗಾಗಲೇ ಸೌದಿ ಕಂಪನಿಗಳಲ್ಲಿ ನೋಂದಾಯಿಸಿಕೊಂಡವರಿಗೆ ಮುಂದಿನ ವಾರದಲ್ಲಿ ಪ್ರಯಾಣ ಪ್ರಾರಂಭವಾಗಲಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ