ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ವತಿಯಿಂದ ಒಂದು ಕೋಟಿ ಮೌಲ್ಯದ ದಿನಸಿ ವಿತರಣೆ ಸುಳ್ಯದ ತಾಲೂಕಿನಾದ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಇರುವ ಅರ್ಹರನ್ನು ಗುರುತಿಸಿ ಆಹಾರ ಧಾನ್ಯ ಕಿಟ್ ಹಾಗೂ ತರಕಾರಿ ಮಾಂಸಗಳನ್ನು ಒಳಗೊಂಡ ಪ್ರಥಮ ಹಂತದ ವಿತರಣೆಯನ್ನು ನಡೆಸಲಾಯಿತು.

ಕರ್ನಾಟಕ ಮುಸ್ಲಿಂ ಜಮಾಅತ್ ಸದಸ್ಯರಾದ ಅಬ್ದುರ್ರಹ್ಮಾನ್ ಮೊಗರ್ಪಣೆ ಅವರ ನೇತೃತ್ವದಲ್ಲಿ ನಡೆಯಿತು ಈ ಸಂದರ್ಭದಲ್ಲಿ ಎಸ್ ವೈಎಸ್ ನಾಯಕರಾದ ಹಮೀದ್ ಬೀಜ ಕೊಚ್ಚಿ ತಾಜುದ್ದೀನ್ ಸಖಾಫಿ ಮೊಗರ್ಪಣೆ, ಹಸೈನಾರ್ ಜಯನಗರ, ಸಿದ್ದೀಕ್ ಕಟ್ಟೆ ಕಾರ್ಸ್, ಸಮೀರ್ ಮೊಗರ್ಪಣೆ ಮುಸ್ತಫ , ಎಸ್ಎಸ್ಎಫ್ ಸುಳ್ಯ ಡಿವಿಷನ್ ನಾಯಕರಾದ ನೌಶಾದ್ ಕೆರೆಮೂಲೆ , ಸೆಮೀರ್ ಡಿಎಚ್ , ರಶೀದ್ ಕೆರೆಮೂಲೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ