ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ವತಿಯಿಂದ ಒಂದು ಕೋಟಿ ಮೌಲ್ಯದ ದಿನಸಿ ವಿತರಣೆ ಸುಳ್ಯದ ತಾಲೂಕಿನಾದ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಇರುವ ಅರ್ಹರನ್ನು ಗುರುತಿಸಿ ಆಹಾರ ಧಾನ್ಯ ಕಿಟ್ ಹಾಗೂ ತರಕಾರಿ ಮಾಂಸಗಳನ್ನು ಒಳಗೊಂಡ ಪ್ರಥಮ ಹಂತದ ವಿತರಣೆಯನ್ನು ನಡೆಸಲಾಯಿತು.

ಕರ್ನಾಟಕ ಮುಸ್ಲಿಂ ಜಮಾಅತ್ ಸದಸ್ಯರಾದ ಅಬ್ದುರ್ರಹ್ಮಾನ್ ಮೊಗರ್ಪಣೆ ಅವರ ನೇತೃತ್ವದಲ್ಲಿ ನಡೆಯಿತು ಈ ಸಂದರ್ಭದಲ್ಲಿ ಎಸ್ ವೈಎಸ್ ನಾಯಕರಾದ ಹಮೀದ್ ಬೀಜ ಕೊಚ್ಚಿ ತಾಜುದ್ದೀನ್ ಸಖಾಫಿ ಮೊಗರ್ಪಣೆ, ಹಸೈನಾರ್ ಜಯನಗರ, ಸಿದ್ದೀಕ್ ಕಟ್ಟೆ ಕಾರ್ಸ್, ಸಮೀರ್ ಮೊಗರ್ಪಣೆ ಮುಸ್ತಫ , ಎಸ್ಎಸ್ಎಫ್ ಸುಳ್ಯ ಡಿವಿಷನ್ ನಾಯಕರಾದ ನೌಶಾದ್ ಕೆರೆಮೂಲೆ , ಸೆಮೀರ್ ಡಿಎಚ್ , ರಶೀದ್ ಕೆರೆಮೂಲೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ