ದಾವಣಗೆರೆ: ಸತತವಾಗಿ 14 ದಿವಸ ಯಾವುದೇ ಕೋವಿಡ್ 19 ಪ್ರಕರಣ ದಾಖಲಾಗದೆ ಇದ್ದು ಹಸಿರು ವಲಯವಾಗಿ ಗುರುತಿಸಿಕೊಂಡಿದ್ದ ದಾವಣಗೆರೆ ಯಲ್ಲಿ ಇಂದು ಒಂದೇ ದಿವಸ 6 ಪ್ರಕರಣಗಳು ಪತ್ತೆಯಾಗಿ ಆತಂಕ ಮೂಡಿಸಿದೆ.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಈ ಬಗ್ಗೆ ಮಾಹಿತಿ ನೀಡಿದ್ದು, ಸೋಂಕಿತರು ಇರುವ ಪ್ರದೇಶಗಳನ್ನು ಸಂಪೂರ್ಣವಾಗಿ ಸೀಲ್ ಡವ್ನ್ ಮಾಡಲಾಗಿದ್ದು ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಣೆ ನೀಡಿದರು.533ನೇ ಸೋಂಕಿತ ಮಹಿಳೆಯ 16 ವರ್ಷದ ಪುತ್ರನಿಗೂ ಸೋಂಕು ತಗುಲಿದೆ. ಇನ್ನು 556ನೇ ಸೋಂಕಿತರ ಸಂಪರ್ಕಕ್ಕೆ ಬಂದ ಐದು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಇಂದು ರಾಜ್ಯದಲ್ಲಿ ಒಟ್ಟು 17 ಕೋವಿಡ್ ಪ್ರಕರಣ ಪತ್ತೆಯಾಗಿದ್ದು ಇದರೊಂದಿಗೆ ರಾಜ್ಯವಾರು ಸೋಂಕಿತರ ಸಂಖ್ಯೆ 582 ಕ್ಕೇರಿದೆ















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು