ಮುಂಬೈ: ಕೋಮು ದ್ವೇಷ ಪ್ರಚಾರಕ್ಕೆ ಯತ್ನಿಸಿದ ದೂರಿನ ಮೇರೆಗೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸುವಂತೆ ಒತ್ತಾಯಿಸಿ ಟ್ವಿಟರ್ನಲ್ಲಿ ಅಭಿಯಾನ.
ಅರೆಸ್ಟ್ ಅರ್ನಬ್ ಹ್ಯಾಶ್ಟ್ಯಾಗ್ ಅಭಿಯಾನವು ಈಗಾಗಲೇ ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗಿದೆ. ಅನೇಕ ಜನರ ಟ್ವೀಟ್ಗಳಲ್ಲಿ ಅರ್ನಬ್ ಚಾನೆಲ್ ಚರ್ಚೆಯಲ್ಲಿ ಬಳಸಲಾದ “ದಿ ನೇಷನ್ಸ್ ವಾಂಟ್ಸ್ ಟು ನೋ ನಂಬರ್” ಎಂಬ ನುಡಿಗಟ್ಟನ್ನು ಬಳಸಲಾಗಿದೆ.
ಈ ಹಿಂದೆ ಚಾನೆಲ್ ಮೂಲಕ ದ್ವೇಷ ಪ್ರಚಾರವನ್ನು ಪ್ರಸಾರ ಮಾಡಿದ್ದಕ್ಕಾಗಿ ಅರ್ನಬ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಏಪ್ರಿಲ್ 14 ರಂದು ವಲಸೆ ಕಾರ್ಮಿಕರ ಗುಂಪೊಂದು ಬಾಂದ್ರಾ ರೈಲ್ವೆ ನಿಲ್ದಾಣದ ಸಮೀಪ ಪ್ರತಿಭಟನೆ ನಡೆಸಿದ್ದನ್ನು ಸಮೀಪದ ಮಸೀದಿಗೆ ಸಂಬಂಧಿಸಿದಂತೆ ಪ್ರಚಾರ ಪಡಿಸಿದ್ದಕ್ಕೆ ಪ್ರಕರಣ ದಾಖಲಾಗಿತ್ತು.
ಪಾಲ್ಘರ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅರ್ನಬ್ ಪ್ರಚಾರ ನಡೆಸಿದ್ದು, ಈ ಕುರಿತು ಛತ್ತೀಸ್ಗಡ್ ಆರೋಗ್ಯ ಮಂತ್ರಿ ಟಿ.ಎಸ್.ಸಿಂಗ್ದಿಯೋ, ಕಾಂಗ್ರೆಸ್ ಮುಖಂಡ ಮೋಹನ್ ಮರ್ಕೋಂ ಮುಂತಾದವರು ಧ್ವೇಷ ಪ್ರಚಾರಕ್ಕಾಗಿ ಅರ್ನಬ್ ವಿರುದ್ಧ ಪ್ರಕಲಣ ದಾಖಲಿಸಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ
ಪರೀಕ್ಷೆಗೂ ಹಿಜಾಬ್ ಗೂ ಸಂಬಂಧವಿಲ್ಲ- ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಜನಾದೇಶವಿಲ್ಲದೆ ಬಿಜೆಪಿಗೆ ಗೆಲುವು: ಇದು ಇವಿಎಂ ದುರ್ಬಳಕೆ- ಸಂಘಟಿತ ಹೋರಾಟಕ್ಕೆ ಕಾಂಗ್ರೆಸ್ಗೆ ದೀದಿ ಆಹ್ವಾನ