ಅನಿವಾಸಿ ಕನ್ನಡಿಗರಿಗೆ ಆವೇಶ ಸಂಘಟನೆ ಅದೇ KCF(ಕರ್ನಾಟಕ ಕಲ್ಚರಲ್ ಫೆಡರೇಶನ್).
ಸೌದಿ ಅರೇಬಿಯಾ ಸಮಿತಿಯ ಅಧೀನದಲ್ಲಿರುವ ದಮ್ಮಾಮ್ ಝೋನಲ್ ವ್ಯಾಪ್ತಿಯ ಅಡಿಯಲ್ಲಿ ಕಾರ್ಯಚರಿಸುತ್ತಿರುವ KCF ಸಿಟಿ ಸೆಕ್ಟರ್ ಜುಬೈಲ್ ಹಲವಾರು ಸಾಂತ್ವನ ಚಟುವಟಿಕೆಗಳನ್ನು ನಡೆಸಿ
ಜನಮೆಚ್ಚುಗೆ ಗಳಿಸಿದೆ.

ಈಗಾಗಲೇ ಕಷ್ಟದಲ್ಲಿ ಸಿಲುಕಿರುವ ಹಲವಾರು ಕನ್ನಡಿಗರಿಗೆ ಆಹಾರ ಸಾಮಗ್ರಿಗಳು, ಕುಡಿಯುವ ನೀರಿನ ವ್ಯವಸ್ಥೆ ನೀಡುತ್ತಾ ಬಂದಿದೆ.
ಹಾಸನ ಮೂಲದ ಓರ್ವ ಹಿಂದೂ ಸಹೋದರೊಬ್ಬರರು ಕರೆ ಮಾಡಿ ತನಗೆ ಕೆಲಸವಿಲ್ಲದೆ ಕೆಲವು ತಿಂಗಳಾಯಿತೆಂದು,ಆಹಾರಕ್ಕಾಗಿ ಏನಾದರೂ ನೀಡಬೇಕು ಎಂಬ ಅಪೇಕ್ಷೆಯ ಹಿನ್ನಲೆಯಲ್ಲಿ ಅವರಿಗೆ ಇಂದು ಕಿಟ್ ವಿತರಿಸಲಾಯಿತು. ಸಂಘಟನೆಗೆ ಬಹಳ ಖುಷಿಯಿಂದ ಹಾರೈಸಿದರು.
ಈ ಸಂದರ್ಭದಲ್ಲಿ ಸೆಕ್ಟರ್ ಸಾಂತ್ವನ ವಿಭಾಗದ ನಾಯಕರಾದ ನೌಫಲ್ ಮುಲ್ಕಿ, ಸಫ್ವಾನ್ ಮುಕ್ಕ ರವರು ಸಹಕರಿಸಿದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ