ಮಂಗಳೂರು: ವಿಶ್ವಾದ್ಯಂತ ಹರಡಿರುವ ಮಾರಕ ಕೊರೋನಾ ವೈರಸ್ ನಿಂದಾಗಿ ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕರಾವಳಿಗರು ಆಗಮಿಸಲಿದ್ದಾರೆ.
ಭಾರತಕ್ಕೆ ಮರಳಿ ಬರುತ್ತಿರುವ ಜನರಿಗೆ ಕ್ವಾರಂಟೈನ್ ಸಂಧರ್ಭದಲ್ಲಿ ಯಾವುದೇ ರೀತಿಯಲ್ಲೂ ನಿರ್ಲಕ್ಷ್ಯ ತೋರದೆ ಸೂಕ್ತವಾಗಿ ಮತ್ತು ಉತ್ತಮವಾದ ಗುಣಮಟ್ಟದ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀಮತಿ ಸಿಂಧು.ಬಿ. ರೂಪೇಶ್ ರವರೊಂದಿಗೆ ಮುಸ್ಲಿಂ ಮುಖಂಡರ ನಿಯೋಗವು ಮಾತುಕತೆ ನಡೆಸಿ ಮನವಿ ಮಾಡಲಾಯಿತು.
ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಿ.ಎಮ್ ಫಾರೂಕ್, ಶಾಸಕ ಯುಟಿ ಖಾದರ್,ಮಾಜಿ ಶಾಸಕ ಮೊಹೀದಿನ್ ಬಾವ, ಶಾಫಿ ಸಅದಿ, ಮಮ್ತಾಝ್ ಅಲಿ, ಎಸ್, ಎಮ್ ರಷೀದ್ ಹಾಜಿ, ಕಾಸಿಂ, ಅಬ್ದುಲ್ ಹಮೀದ್ ಬಜ್ಪೆ, ಅಶ್ರಫ್ ಕಿನಾರ ಮಂಗಳೂರು ಮುಂತಾದ ನಾಯಕರುಗಳು ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್