ಭಾರತದಿಂದ ಇಂಡಿಯನ್ ಗ್ರಾಂಡ್ ಮುಫ್ತಿ ಎ ಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಂ, ಪ್ರಾರ್ಥನೆಗೆ ನೇತೃತ್ವ ವಹಿಸಲಿದ್ದಾರೆ.
ಕೋವಿಡ್ ಮಹಾಮಾರಿಯಿಂದ ಮುಕ್ತಿಹೊಂದಲು ವಿಜ್ಞಾನಿಗಳು, ವಿಶ್ವ ಅರೋಗ್ಯ ಸಂಸ್ಥೆ, ಹಾಗು ವಿಶ್ವದ ಹಲವಾರು ಸಂಘ ಸಂಸ್ಥೆಗಳು ನಡೆಸುವ ಹೋರಾಟಕೆ ಬೆಂಬಲ ಮತ್ತು ಶೀಘ್ರ ಫಲ ಕಾಣಲು ಪ್ರಾರ್ಥನೆಯಿಂದ ಸಾಧ್ಯ ಎಂದು ವಿಶ್ವ ಸಂಸ್ಥೆಯ ಸೆಕ್ರಟರಿ ಜೆನರಲ್ ಅಂಟೋನಿಯೋ ಗುಟಾರಸ್ ತಿಳಿಸಿದರು. ಶೈಖುಲ್ ಅಝ್ಹರ್ ಶೈಖ್ ಅಹ್ಮದುಲ್ ತ್ವಯಿಬ್ ಮತ್ತು ಪೋಪ್ ಫ್ರಾಸಿಸ್ ಸೇರಿದಂತೆ ವಿವಿಧ ಅರಬ್ ರಾಜ್ಯ ಮತ್ತು ಯುರೋಪ್ ರಾಷ್ಟ್ರಗಳ ಮುಖಂಡರುಗಳು ಪ್ರಾರ್ಥನಾ ದಿನಕ್ಕೆ ಬೆಂಬಲ ಸೂಚಿಸಿದ್ದಾರೆ.
ಯು ಎ ಇ ಯ ಹ್ಯೂಮನ್ ಫ್ರಟೆರ್ನಿಟಿ ಸಂಸ್ಥೆಯ ಅಪೇಕ್ಷೆಯಮೇರೆಗೆ ಇಂಡಿಯನ್ ಗ್ರಾಂಡ್ ಮುಫ್ತಿ ಎ ಪಿ ಉಸ್ತಾದರು ಇಂದು ಮದ್ಯಾಹ್ನ 12 ಗಂಟೆಗೆ ಆನ್ಲೈನ್ ಮೂಲಕ ನಡೆಸುವ ಪ್ರಾರ್ಥನಾ ಸಂಘಮದಲ್ಲಿ ಸಾವಿರಾರು ಮಂದಿ ವೀಕ್ಷಿಸಲಿದ್ದಾರೆ
https:www.youtube.com/sheikhaboobacker
ಎಂಬ ಯೂಟ್ಯೂಬ್ ಚಾನೆಲ್ ಮೂಲಕ
ಭಾರತೀಯ ಸಮಯ 12 ಗಂಟೆಗೆ ವೀಕ್ಷಿಸಬಹುದು .
















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್