ನವದೆಹಲಿ: ಸಲಫಿ ಪ್ರಚಾರಕರೂ, ಭಾಷಣಗಾರರೂ ಆಗಿರುವ ಝಾಕಿರ್ ನಾಯ್ಕ್ ರನ್ನು ಗಡೀಪಾರು ಮಾಡುವಂತೆ ಮಲೇಷ್ಯಾ ಸರ್ಕಾರಕ್ಕೆ ಭಾರತ ಅಧಿಕೃತವಾಗಿ ಮನವಿ ಮಾಡಿಕೊಂಡಿದೆ.
ಭಾರತದಲ್ಲಿ ಝಾಕಿರ್ ನಾಯ್ಕ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದು, ಅವರನ್ನು ಹಸ್ತಾಂತರಿಸುವಂತೆ ಮಲೇಷ್ಯಾ ಸರ್ಕಾರಕ್ಕೆ ಅದೀಕೃವಾಗಿ ಮನವಿ ಮಾಡಿಕೊಳ್ಳಲಾಗಿದೆ.
ಭಯೋತ್ಪಾದನೆಗೆ ಪ್ರಚೋದನೆ, ಭ್ರಷ್ಟಾಚಾರ, ಕೋಮುಭಾವನೆ ಕೆರಳಿಸುವ ಭಾಷಣ ಹೀಗೆ ಝಾಕಿರ್ ನಾಯ್ಕ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳ ವಿಚಾರಣೆಗಾಗಿ ಹಸ್ತಾಂತರಿಸುವಂತೆ ಭಾರತ ಕೋರಿದೆ.
ಈ ಹಿಂದೆ ಝಾಕಿರ್ ನಾಯ್ಕ್ ರನ್ನು ಹಸ್ತಾಂತರಿಸುವಂತೆ ಭಾರತದ ವಿನಂತಿ ಪತ್ರ ಕಳುಹಿಸಿದರೆ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಮಲೇಷ್ಯಾ ಹೇಳಿತ್ತು. ಇದೀಗ ಭಾರತ ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಭಾರತ ಅಧಿಕೃತವಾಗಿ ಮನವಿ ಮಾಡಿಕೊಂಡಿದ್ದು, ವಿವಾದಾತ್ಮಕ ಸಲಫಿ ಪ್ರಚಾರಕ ಭಾರತಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ