ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಇದರ ಅಧೀನದಲ್ಲಿ ರಾಜ್ಯದಾದ್ಯಂತ ವಿರುವ ಕಾರ್ಯಕರ್ತರಿಗೆ ಅಹ್ಲುಸ್ಸುನ್ನತಿವಲ್ ಜಮಾಅತಿನ ಆದರ್ಶಗಳನ್ನು ಕಲಿಯಲು ಪುಸ್ತಕಗಳನ್ನು ನೀಡಿ ಕಳೆದ ತಿಂಗಳು 28,29,30 ದಿನಾಂಕಗಳಲ್ಲಿ ಅದರ ಪರೀಕ್ಷೆಯು ಆನ್ ಲೈನ್ ನಲ್ಲಿ ನಡೆದಿದ್ದು ಇದರ ಫಲಿತಾಂಶವು ದಿನಾಂಕ 18/5/2020 ಸೋಮವಾರದಂದು ಬೆಳಿಗ್ಗೆ 11ಘಂಟೆಗೆ ssfkarnataka/alhasanmedia ಯೂಟೂಬ್ ಚಾನೆಲ್ ಗಳಲ್ಲಿ ಲೈವಾಗಿಯು ನಂತರ ಎಸ್ಸೆಸ್ಸೆಫ್ ವೆಬ್ ಸೈಟ್ ನಲ್ಲಿಯೂ ಪ್ರಕಟಿಸಲಾಗುವುದು.
ಎಂದು ಸೀಕೋ ಸುನ್ನ ಚೀಫ್ ಕೋಆರ್ಡಿನೇಟರ್ ಹಾಫಿಳ್ ಯಾಕೂಬ್ ಸಅದಿ ನಾವೂರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ