ಜಾಗತಿಕವಾಗಿ ಜನಸಾಮಾನ್ಯರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನಾವು ಹೊಸ ಬಟ್ಟೆ ಖರೀದಿಸುವುದಿಲ್ಲ, ಜೊತೆಗೆ ಸರಳವಾಗಿ ಈದ್ ಆಚರಿಸುತ್ತೇವೆ ಎಂಬ ಉಲಮಾಗಳ ನಿರ್ಧಾರವು ಟ್ವಿಟರ್ ಖಾತೆಗಳಲ್ಲಿ ವ್ಯಾಪಕವಾಗಿ ಟ್ರೆಂಡಿಂಗ್ ಆಗಿದೆ.
ಪ್ರಪಂಚವೇ ಕೊರೊನಾ ವೈರಸ್ಗೆ ತತ್ತರಿಸಿದೆ. ಬಡವರು, ವಲಸೆ ಕಾರ್ಮಿಕರು ಕಣ್ಣೀರಲ್ಲಿ ಜೀವನ ದೂಡುತ್ತಿದ್ದಾರೆ. ಹಸಿವಿನಿಂದ ಜನರು ನರಳುತ್ತಿದ್ದಾರೆ.
ಈ ವರ್ಷದ ಈದುಲ್ ಫಿತ್ರ್ ಸಂಭ್ರಮ, ಸಡಗರವಿಲ್ಲದೆ ಸರಳವಾಗಿ ಆಚರಿಸೋಣ.
ಸರಕಾರ ಮತ್ತು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿ ಮುನ್ನಡೆಯೋಣ.#NoEidShopping#SimpleEidThisRamadan— Moulana Shafi Saadi (@shafi_saadi) May 19, 2020

ಹಲವಾರು ಮಂದಿ ವಿವಿಧ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ನಾವು ಈದ್ ವಸ್ತ್ರ ಖರೀದಿಸುವ ಮೂಲಕ ಮಾಧ್ಯಮಗಳಿಗೆ ಆಹಾರವಾಗುವುದಿಲ್ಲಾ ಎಂಬ ಸಂದೇಶವು ಗಮನ ಸೆಳೆಯಿತು. ಖಾಝಿಗಳ ಪತ್ರಿಕಾ ಪ್ರಕಟಣೆಗಳು ತಮ್ಮ ಖಾತೆಗಳಲ್ಲಿ ಹಲವರು ಹಂಚಿಕೊಂಡಿದ್ದಾರೆ. #NoEidShopping, #SimpleEidThisRamadan
ಹ್ಯಾಷ್ ಟ್ಯಾಗ್ ನಲ್ಲಿ ಪ್ರಚಾರ ಪಡೆದ ಟ್ವೀಟ್ ಗಳು ಮಾಧ್ಯಮಗಳ ವರದಿಗಳೂ ಟ್ವೀಟ್ ಗೆ ಹಲವರು ಉಪಯೋಗಿಸಿದ್ದು ಕಂಡು ಬಂದಿದೆ.ಸಮಾಜದ ಹಿತದೃಷ್ಟಿಯಿಂದ ನಮ್ಮ ನಿರ್ಧಾರವೆಂದು ಹಲವರು ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಈದ್ ಸರಳ ರೀತಿಯಲ್ಲೇ ಆಚರಿಸಲು ಮುಸ್ಲಿಂ ಸಮಾಜ ನಿರ್ಧಾರ ಕೈಗೊಂಡಿದೆ ಎಂಬುದರ ಒಂದು ಸ್ಪಷ್ಟ ಉದಾಹರಣೆಯಾಗಿದೆ ಟ್ವಿಟರ್ ಅಭಿಯಾನ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ