ಉಳ್ಳಾಲ: ಎಸ್ಸೆಸ್ಸೆಫ್ ರಾಜ್ಯ ಸಮಿತಿಯು ಹಮ್ಮಿಕೊಂಡ ತರ್ತೀಲ್-2020 ಕ್ಯಾಂಪಸ್ ವಿದ್ಯಾರ್ಥಿಗಳ ಖುರ್’ಅನ್ ಆನ್ಲೈನ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಹಿಪ್ಳ್ ಸ್ಪರ್ಧೆಯಲ್ಲಿ ದಅವಾ ಜೂನಿಯರ್ ವಿಭಾಗದಲ್ಲಿ ಕೆ ಎಂ ಸಈದ್ ಕಿನ್ಯ ಪ್ರಥಮ ಸ್ಥಾನ ಮತ್ತು ಕ್ಯಾಂಪಸ್ ಸೀನಿಯರ್ ವಿಭಾಗದಲ್ಲಿ ಮುಹಮ್ಮದ್ ರಿಫಾಯಿ ತಲಪಾಡಿ ಹಿಪ್ಳ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಕ್ವಿಝ್ ಸ್ಪರ್ಧೆಯಲ್ಲಿ ದಅವಾ ಜೂನಿಯರ್ ವಿಭಾಗದಲ್ಲಿ ಸ್ವಬಾಹ್ ಉಳ್ಳಾಲ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅದೇರೀತಿ ದಅವಾ ಸೀನಿಯರ್ ಹಿಪ್ಳ್ ಸ್ಪರ್ಧೆಯಲ್ಲಿ ಹಾಫಿಳ್ ಸಖೀಪ್ ಉಳ್ಳಾಲ ದ್ವಿತೀಯ ಸ್ಥಾನ ಪಡದಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಿಗೆ ಅಭಿನಂದನೆಗಳು.
ಮೊಹಮ್ಮದ್ ಆಶಿಕ್
ಕ್ಯಾಂಪಸ್&ವಿಸ್ಡಂ ಕಾರ್ಯದರ್ಶಿ
(ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್)















ಇನ್ನಷ್ಟು ಸುದ್ದಿಗಳು
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ