ಒಮಾನ್:ಕೋವಿಡ್-19 ಕೊರೊನಾವೈರಸ್ ಹಿನ್ನಲೆ ವಿದೇಶಗಳಲ್ಲಿ ಸಿಲುಕಿರುವ ಅನಿವಾಸಿಗಳನ್ನು ಸ್ವದೇಶಕ್ಕೆ ಕರೆತರುವ ವಂದೇ ಭಾರತ್ ಮಿಷನ್ ನ ಭಾಗವಾಗಿ ಇಂದು ಒಮಾನ್ ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಪ್ರಥಮ ವಿಮಾನವು ಹೊರಟಿತು.

ಶೇಕಡಾ ಐವತ್ತಕ್ಕೂ ಹೆಚ್ಚಿನ ಅನಿವಾಸಿ ಪ್ರಯಾಣಿಕರಿಗೆ ಸೇಫ್ಟಿ ಮತ್ತು ಇಫ್ತಾರ್ ಕಿಟ್ ವಿತರಣೆ ಹಾಗೂ ಸೇಫ್ಟಿ ಗೈಡ್ ನ್ನು ಕರ್ನಾಟಕ ಕಲ್ಚರಲ್ ಫೌಂಡೇಷನ್ KCF ಒಮಾನ್ ವತಿಯಿಂದ ನೀಡಲಾಯಿತು. ಅವರಿಗೆ ಬೇಕಾದ ಮಾಹಿತಿ, ಸಲಹೆಗಳನ್ನು ನೀಡಿ ಅವರನ್ನು ಹುರಿದುಂಬಿಸಿದರು.
ಸಂಕಷ್ಟದಲ್ಲಿ ಸಿಲುಕಿರುವ ಅನಿವಾಸಿಗಳಿಗೆ ಸಾಂತ್ವನ ಕಾರ್ಯದಲ್ಲಿ ಜೊತೆಗಿದ್ದು ಸದಾ ಸಹಕರಿಸುತ್ತಿರುವ ಕೆಸಿಎಫ್ ಮತ್ತು ಐಸಿಎಫ್ ಸದಸ್ಯರು ಸ್ವಯಂ ಸೇವಕರಾಗಿ ಸಹಕರಿಸಲಾಯಿತು.















ಇನ್ನಷ್ಟು ಸುದ್ದಿಗಳು
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ