ಒಮಾನ್:ಕೋವಿಡ್-19 ಕೊರೊನಾವೈರಸ್ ಹಿನ್ನಲೆ ವಿದೇಶಗಳಲ್ಲಿ ಸಿಲುಕಿರುವ ಅನಿವಾಸಿಗಳನ್ನು ಸ್ವದೇಶಕ್ಕೆ ಕರೆತರುವ ವಂದೇ ಭಾರತ್ ಮಿಷನ್ ನ ಭಾಗವಾಗಿ ಇಂದು ಒಮಾನ್ ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಪ್ರಥಮ ವಿಮಾನವು ಹೊರಟಿತು.

ಶೇಕಡಾ ಐವತ್ತಕ್ಕೂ ಹೆಚ್ಚಿನ ಅನಿವಾಸಿ ಪ್ರಯಾಣಿಕರಿಗೆ ಸೇಫ್ಟಿ ಮತ್ತು ಇಫ್ತಾರ್ ಕಿಟ್ ವಿತರಣೆ ಹಾಗೂ ಸೇಫ್ಟಿ ಗೈಡ್ ನ್ನು ಕರ್ನಾಟಕ ಕಲ್ಚರಲ್ ಫೌಂಡೇಷನ್ KCF ಒಮಾನ್ ವತಿಯಿಂದ ನೀಡಲಾಯಿತು. ಅವರಿಗೆ ಬೇಕಾದ ಮಾಹಿತಿ, ಸಲಹೆಗಳನ್ನು ನೀಡಿ ಅವರನ್ನು ಹುರಿದುಂಬಿಸಿದರು.
ಸಂಕಷ್ಟದಲ್ಲಿ ಸಿಲುಕಿರುವ ಅನಿವಾಸಿಗಳಿಗೆ ಸಾಂತ್ವನ ಕಾರ್ಯದಲ್ಲಿ ಜೊತೆಗಿದ್ದು ಸದಾ ಸಹಕರಿಸುತ್ತಿರುವ ಕೆಸಿಎಫ್ ಮತ್ತು ಐಸಿಎಫ್ ಸದಸ್ಯರು ಸ್ವಯಂ ಸೇವಕರಾಗಿ ಸಹಕರಿಸಲಾಯಿತು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ