ಮಂಗಳೂರು:SSF ದ.ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಉಳ್ಳಾಲ ಡಿವಿಷನ್ ಬ್ಲಡ್ ಸೈಬೋ ಟೀಮ್ ಸಹಕಾರದೊಂದಿಗೆ ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ರೋಗಿಗಳಿಗೆ ಈದ್ ಫುಡ್ ವಿತರಿಸಲಾಯಿತು.
ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬ್ಲಡ್ ಸೈಬೋ ಚೆಯರ್ಮ್ಯಾನ್ ತೌಸೀಫ್ ಸಅದಿ ಹರೇಕಳ ಮುನ್ನುಡಿಯಾಗಿ ಮಾತನಾಡಿದರು.
ದ.ಕ ಜಿಲ್ಲಾ ಕೋಶಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ಬ್ಲಡ್ ಸೈಬೋ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ 600 ಕ್ಕಿಂತಲೂ ಅಧಿಕ ಫುಡ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ,ಕ್ಯಾಂಪಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ, ಸಯ್ಯಿದ್ ಖುಬೈಬ್ ತಂಙಳ್ ,ದ.ಕ ಜಿಲ್ಲಾ ಬ್ಲಡ್ ಸೈಬೋ ಕೋಡಿನೇಟರ್ ಕೆರೀಂ ಕದ್ಕಾರ್, ಸದಸ್ಯರಾದ ನವಾಝ್ ಸಖಾಫಿ, ಹಕೀಂ ಕಳಂಜಿಬೈಲ್, ಸುಹೈಲ್ ಮಂಗಳೂರು, ಹಾಗೂ ದೇರಳಕಟ್ಟೆ ಸೆಕ್ಟರ್ ಕಾರ್ಯಕರ್ತರು ಉಪಸ್ಥಿತರಿದ್ದರು, ಉಳ್ಳಾಲ ಡಿವಿಷನ್ ಬ್ಲಡ್ ಸೈಬೋ ಕನ್ವೀನರ್ ಅಲ್ತಾಫ್ ಶಾಂತಿಬಾಗ್ ಸಹಕರಿಸಿದರು. ಜಿಲ್ಲಾ ಸದಸ್ಯರಾದ ಮುನೀರ್ ಸಖಾಫಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ