ಮಂಗಳೂರು :ತನ್ನ ಮನೆಯ ಪಕ್ಕ ನಿಲ್ಲಿಸಲಾಗಿದ್ದ ಕಾರನ್ನು ತಡರಾತ್ರಿ ಕಿಡಿಗೇಡಿಗಳು ಹಾನಿಗೊಳಿಸಿದ ಘಟನೆ ನಗರದ ಕುದ್ರೋಳಿಯಿಂದ ವರದಿಯಾಗಿದೆ.
ಹಲವು ಸಂಘ ಸಂಸ್ಥೆಗಳ ಮುಂಚೂಣಿ ನಾಯಕ, ಕೋವಿಡ್ 19 ಸಂದರ್ಭದಲ್ಲಿ, ಜಿಲ್ಲೆಯ ಜನಸೇವೆಯ ಹರಿಕಾರ ಅಶ್ರಫ್ ಕಿನಾರ ಮಂಗಳೂರು, ಅವರ ಕಾರನ್ನು ಮೇ 28 ರಂದು ರಾತ್ರಿ ತಮ್ಮ ಮನೆಯ ಸಮೀಪದ ಪಾರ್ಕಿಂಗ್ ನಲ್ಲಿರಿಸಲಾಗಿತ್ತು.
ಯಾವುದೋ ದುಷ್ಕರ್ಮಿಗಳು ತಡರಾತ್ರಿಯಲ್ಲಿ ಕಾರಿನ ಎದುರಿನ ಮತ್ತು ಕಿಟಕಿ ಗಾಜುಗಳನ್ನು ಹುಡಿಮಾಡಿ ಹಾನಿಗೊಳಿಸಿದ್ದಾರೆ.ಸಣ್ಣ ಮರದ ದಿಮ್ಮಿಯೊಂದು ಕಾರಿನೊಳಗೆ ಪತ್ತೆಯಾಗಿದ್ದು, ಬಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್