ಕರ್ನಾಟಕ ಎಸ್ಸೆಸ್ಸೆಫ್ ರಾಜ್ಯ ಸಮಿತಿಯು ಜೂನ್ 5 ರಂದು ನಾಳೆಗೊಂದು ನೆರಳು ಎಂಬ ಧ್ಯೇಯ ವಾಕ್ಯದೊಂದಿಗೆ ಪರಿಸರ ದಿನಾಚರಣೆ ಯ ಸುತ್ತೋಲೆ ಹೊರಡಿಸಿತ್ತು. ಅದರಂತೆ ಚೆನ್ನಾವರ ಎಸ್ ವೈಎಸ್ ಎಸ್ಸೆಸ್ಸೆಫ್ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯ್ತು.
ಅಲ್ ಹಾಫಿಳ್ ಅಬ್ದುಸ್ಸಲಾಮ್ ನಿಝಾಮಿ ರವರ ನಾಯಕತ್ವ ದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಸ್ ವೈಎಸ್ ಅಧ್ಯಕ್ಷ ಇಸ್ಮಾಈಲ್ ಸಅದಿ, ಯೂಸುಫ್ ಹಾಜಿ, ಮುತ್ತಲಿಬ್ ಹಾಜಿ, ಜಿಸಿಸಿ ಜಮಾಅತ್ ಸಮಿತಿ ಪ್ರ.ಕಾರ್ಯದರ್ಶಿ ಇಕ್ಬಾಲ್ ಮದನಿ , ಎಸ್ಸೆಸ್ಸೆಫ್ ಉಪಾಧ್ಯಕ್ಷ ನಿಝಾರ್ ಮುಸ್ಲಿಯಾರ್, ಪ್ರ.ಕಾರ್ಯದರ್ಶಿ ಅಬ್ದುಲ್ ಬಾಸಿತ್ , ಇಸ್ಮಾಈಲ್ ಅನ್ವರ್ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ