ಮೋಂಟುಗೋಳಿ :- ಜೂನ್ 05 ವಿಶ್ವ ಪರಿಸರ ದಿನದ ಪ್ರಯುಕ್ತ ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ವತಿಯಿಂದ ರಾಜ್ಯ ಸಮಿತಿಯ ಸುತ್ತೋಲೆಯನ್ನು ಸಮಗ್ರವಾಗಿ ಅನುಷ್ಠಾನ ಮಾಡಲು ಪರಿಸರ ದಿನಾಚರಣೆಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.
ಆ ಪ್ರಯುಕ್ತ ಸೆಕ್ಟರ್ ನ ವ್ಯಾಪ್ತಿಯ ಶಾಖಾಗಳ ಪ್ರತೀ ಕಾರ್ಯಕರ್ತರ ಮನೆಯ ಅಂಗಳಗಳಲ್ಲಿ ” ನಾಳೆಗೊಂದು ನೆರಳು ” ಎಂಬ ಅಭಿಯಾನದ ಮೂಲಕ ಸಾವಿರಕ್ಕು ಮಿಕ್ಕ ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮಗಳಲ್ಲಿ ಸೆಕ್ಟರ್ ಅಧ್ಯಕ್ಷರು ಮನ್ಸೂರ್ ಹಿಮಾಮಿ, ಪ್ರ.ಕಾರ್ಯದರ್ಶಿ ನಿಯಾಜ್ ಪಡಿಕ್ಕಲ್, ಕ್ಯಾಂಪಸ್ ಕಾರ್ಯದರ್ಶಿ ಸಮದ್ ಮೊಂಟೆಪದವು, ಕಾರ್ಯದರ್ಶಿ ಸಿನಾನ್ ಸುಟ್ಟ ಹಾಗೂ ಸೆಕ್ಟರ್ ನಾಯಕರು, ಶಾಖಾ ನಾಯಕರು, ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ