ತೋಕೆ ಉಸ್ತಾದರ ನೇತೃತ್ವದಲ್ಲಿ ಸುನ್ನೀ ಸಾಹಿತ್ಯ ಮಂಡಳಿ ಸದಸ್ಯರು ಮೊನ್ನೆ ತಾನೇ ದುಷ್ಕರ್ಮಿಗಳಿಂದ ಹತ್ಯೆಯಾದ ಮರ್ಹೂಂ ಅಬ್ದುಲ್ ಲತೀಫ್ರವರ ಮನೆಗೆ ಸಂದರ್ಶಿಸಿ ಲತೀಫ್ರವರ ಮೇಲೆ ಹನ್ನೆರಡು ಲಕ್ಷ ತಹ್ಲೀಲ್ ಸಮರ್ಪಿಸಿ ಅವರ ಮನೆಯಲ್ಲಿ ತೋಕೆ ಉಸ್ತಾದರ ನೇತೃತ್ವದಲ್ಲಿ ದುವಾ ಮಜ್ಲಿಸ್ ನಡೆಸಲಾಯಿತು.

ಸುನ್ನೀ ಸಾಹಿತ್ಯ ಮಂಡಳಿಯ ಸದಸ್ಯರಾದ ಹಸನ್ ಝುಹ್ರಿ ಮಂಗಳಪೇಟೆ, ಇಕ್ಬಾಳ್ ಮಂಗಳಪೇಟೆ, ನವಾಝ್ ಸಖಾಫಿ ಉಳ್ಳಾಲ, ನಾಸಿರ್ ಕಾವೂರು, ಆಸಿಫ್ ಉಳ್ಳಾಲ, ರಾಫಿ ನಗರ, ನಾಸಿರ್ ಮಿತ್ತರಾಜೆ, ರಾಫಿಹ್ ಕಣ್ಣೂರು, ಕಲಂದರ್ ಕಬಕ ಮತ್ತಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ