ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸಂದರ್ಭಊರಿನ ಮದ್ರಸ ರೀತಿಯಲ್ಲಿ ನಮಗೂ ಮದ್ರಸ ಬೇಕೆಂಬುದು ಅನಿವಾಸಿ ಕನ್ನಡಿಗ ಕುಟುಂಬಗಳ ಬಹುದಿನಗಳ ಬೇಡಿಕೆಯಾಗಿದ್ದು ಮಕ್ಕಳ ಧಾರ್ಮಿಕ ಶಿಕ್ಷಣ ಅಭಿವೃದ್ಧಿ ಹೊಂದಬೇಕಾದರೆ ಮಾತೃಭಾಷೆಯಲ್ಲೇ ಶಿಕ್ಷಣ ದೊರೆತಾಗ ಮಾತ್ರ ಅದರ ಮಾಧುರ್ಯವನ್ನು ಸವಿಯಲು ಮತ್ತು ಮಕ್ಕಳಿಗೂ ಸುಲಲಿಲತಾವಾಗಿ ಅರ್ಥೈಸಿಗೊಳ್ಳಲು ಸಾಧ್ಯ. ಧಾರ್ಮಿಕ ಜ್ಞಾನ ಎಂಬುವುದು ಮನುಷ್ಯ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಧಾರ್ಮಿಕ ಭೋದನೆಯೊಂದಿಗೆ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬದುಕುವುದು ಪ್ರತಿಯೊಬ್ಬ ಸತ್ಯವಿಶ್ವಾಸಿಯ ಆದ್ಯ ಕರ್ತವ್ಯವೂ ಆಗಿದೆ.ಪವಿತ್ರ ಇಸ್ಲಾಮಿನ ಜೀವ ಕೂಡ ಇದುವೇ ಆಗಿದೆ.
ಉತ್ತಮ ಶಿಷ್ಟಾಚಾರವನ್ನು ಮೈಗೂಡಿಸಿಕೊಂಡು ಬದುಕಬೇಕಾದರೆ ಉತ್ತಮ ಧಾರ್ಮಿಕ ಭೋದನೆ ಅತ್ಯಗತ್ಯ ಈ ನಿಟ್ಟಿನಲ್ಲಿ ಇದೀಗ ಶಾರ್ಜಾ ಅಶ್ಶಾರಿಕತುಲಿಲ್ ಕುರ್ಆನಿಲ್ ಕರೀಂ & ಅಲ್ ಸುನ್ನ ಅನುಮತಿಯೊಂದಿಗೆ ಯುಎಇಯಲ್ಲಿ ನೆಲೆಸಿರುವಂತಹ ಅನಿವಾಸಿ ಕುಟುಂಬಗಳಿಗೆ ಕನ್ನಡಿಗರ ಆಡಳಿತ ವ್ಯವಸ್ಥೆಯಲ್ಲಿ ಅಖಿಲ ಭಾರತ ಸುನ್ನೀ ಎಜುಕೇಶನಲ್ ಬೋರ್ಡ್ ಸಿಲೆಬಸ್ ಆಧರಿಸಿ ಮಾತೃ ಭಾಷೆಯಲ್ಲಿ ಉತ್ತಮ ಭಾಷಾ ಜ್ಞಾನ ಹೊಂದಿದ ಉಸ್ತಾದರುಗಳ ಆಯ್ಕೆಯೊಂದಿಗೆ ಕನ್ನಡ, ಬ್ಯಾರಿ, ಮಲಾಮೆ, ಇಂಗ್ಲಿಷ್, ಉರ್ದು, ಹಿಂದಿ ಭಾಷೆಗಳಲ್ಲಿ ಮಕ್ಕಳಿಗೆ ಮದ್ರಸ ಶಿಕ್ಷಣವನ್ನು ನೀಡುವಂತಹ ಉತ್ತಮ ಯೋಜನೆಗೆ ದುನ್ನೂರೈನ್ ಸಂಸ್ಥೆ ದಾಪುಗಾಲಿಟ್ಟಿದೆ.ಯು ಎ ಯಿ ಯಲ್ಲಿ ನೆಲೆಸಿರುವ ಅನಿವಾಸಿಗಳು ಈ ಕೆಳಗಿನ ಕೊಂಡಿಗಳಲ್ಲಿ ವಾಟ್ಸಾಪ್ ಮತ್ತು ವೆಬ್ಸೈಟ್ ಮೂಲಕ ನೊಂದಾಯಿಸಿಕೊಳ್ಳಬಹುದು.https://wa.me/+971553711227
https://wa.me/+971555318631For applicationhttps://www.jotform.com/assign/201554666072051/201574567994066















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ