ಸೌದಿ ಅರೇಬಿಯಾ(ಜನಧ್ವನಿ):ದಮ್ಮಾಮ್ ನಲ್ಲಿ ವಾಸವಾಗಿದ್ದ ಉಡುಪಿ ಜಿಲ್ಲೆಯ ಮಂಚಿಕಲ್ಲು ನಿವಾಸಿ ಉಸ್ಮಾನ್ ಮುಹಿಯುದ್ದೀನ್ ಎಂಬುವವರು ರೌದ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮರಣ ಹೊಂದಿರುತ್ತಾರೆ. ಇವರು ಬಾಫ್ಕೊ ಕಂಪನಿಯೊಂದರಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸೌದಿಯಲ್ಲಿ ಸುಮಾರು 30 ವರ್ಷಗಳಿಂದ ವಾಸವಾಗಿದ್ದರು .

ಮರಣೋತ್ತರ ಕ್ರೀಯೆಗೆ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಹೈದರ್ ಮಂಚಿಯವರು ಕೆ.ಸಿ.ಎಫ್ INC ಇಹ್ಸಾನ್ ಚೇರ್ಮಾನ್ ಅಬೂಬಕ್ಕರ್ ರೈಸ್ಕೊ ಯವರಿಗೆ ವಿಷಯ ತಿಳಿಸಿದಾಗ ಕೂಡಲೆ ಕಾರ್ಯ ಪ್ರವರ್ತರಾಗಿ ಕೆ.ಸಿ.ಎಫ್ ದಮ್ಮಾಮ್ ಝೋನ್ ರಿಲೀಫ್ ಕನ್ವೀನರ್ ಬಾಷಾ ಗಂಗಾವಳಿಯರ ಸಹಕಾರದೊಂದಿಗೆ ಬೇಕಾಗುವ ಎಲ್ಲಾ ದಾಖಲೆ ಪತ್ರಗಳನ್ನು ಸರಿಪಡಿಸಿ ಕೆಲವೇ ದಿನಗಳಲ್ಲಿ ದಮ್ಮಾಮ್ 91 ನಲ್ಲಿ ಕುಟುಂಬಿಕರ ಸಹಕಾರದೊಂದಿಗೆ ಅಂತ್ಯಕ್ರೀಯೆ ನಡೆಸಲಾಯಿತು.

ಕೆ.ಸಿ.ಎಫ್ ದಮ್ಮಾಮ್ ಝೋನಲ್ ಅಧ್ಯಕ್ಷರಾದ ರಶೀದ್ ಸಖಾಫಿ, ಹಾಗು ಹಲವು ನಾಯಕರು ಅಂತ್ಯಕ್ರೀಯೆಯಲ್ಲಿ ಭಾಗಯಾಗಿ ಮ್ರತರಿಗಾಗಿ ದುಆ ನೆರೆವೇರಿಸಲಾಯಿತು. ಮ್ರತರು ಹೆಂಡತಿ ಹಾಗು ಒಂದು ಮಗನನ್ನು ಅಗಲಿದ್ದಾರೆ.
ಸಾಂತ್ವನ ವಿಭಾಗ
KCF ದಮ್ಮಾಮ್ ಝೋನ್















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ