ಮಸ್ಕತ್: ಕರ್ನಾಟಕ ಕಲ್ಚರಲ್ ಫೌಂಡೇಷನ್ (KCF) ಒಮಾನ್ ಇದರ ವತಿಯಿಂದ ಇಂಡಿಯನ್ ಎಂಬಸ್ಸಿ ಯಲ್ಲಿ ರಿಜಿಸ್ಟ್ರೇಷನ್ ಮಾಡಿದ ಅನಿವಾಸಿ ಕನ್ನಡಿಗರಿಗೆ ಮಸ್ಕತ್ ನಿಂದ ಮಂಗಳೂರಿಗೆ ಚಾರ್ಟರ್ಡ್ ವಿಮಾನ ಏರ್ಪಡಿಸುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ.
ಸಂಕಷ್ಟ ಎದುರಿಸುತ್ತಿರುವಂತಹ ಅನಿವಾಸಿ ಕನ್ನಡಿಗರಲ್ಲಿ ಗರ್ಭಿಣಿಯರು, ವಯಸ್ಕರು, ತುರ್ತು ಚಿಕಿತ್ಸೆ ಅಗತ್ಯವಿರುವವರು, ಕೆಲಸ ಕಳೆದುಕೊಂಡವರು, ವೀಸಾ ಕಾಲಾವಧಿ ಮುಗಿದವರು ಕೂಡಲೇ ಕೆಸಿಎಫ್ ಒಮಾನ್ ನೀಡಿರುವ ಲಿಂಕ್ ಬಳಸಿ ಸಂಪೂರ್ಣ ವಿವರಗಳನ್ನು ದಾಖಲಿಸಿ ನೋಂದಣಿ(ರಿಜಿಸ್ಟರ್) ಮಾಡಬಹುದು ಎಂದು ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ , ಸಂಘಟನಾಧ್ಯಕ್ಷ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ತಂಙಳ್, ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಮುಖ್ಯ ಸಂಯೋಜಕರಾದ KCF INC ನಾಯಕರಾದ ಇಕ್ಬಾಲ್ ಬೊಲ್ಮಾರ್, KCF ಒಮಾನ್ ಇಹ್ಸಾನ್ ಅಧ್ಯಕ್ಷರಾದ ಹಂಝ ಹಾಜಿ ಕನ್ನಂಗಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?