ಮಸ್ಕತ್: ಕರ್ನಾಟಕ ಕಲ್ಚರಲ್ ಫೌಂಡೇಷನ್ (KCF) ಒಮಾನ್ ಇದರ ವತಿಯಿಂದ ಇಂಡಿಯನ್ ಎಂಬಸ್ಸಿ ಯಲ್ಲಿ ರಿಜಿಸ್ಟ್ರೇಷನ್ ಮಾಡಿದ ಅನಿವಾಸಿ ಕನ್ನಡಿಗರಿಗೆ ಮಸ್ಕತ್ ನಿಂದ ಮಂಗಳೂರಿಗೆ ಚಾರ್ಟರ್ಡ್ ವಿಮಾನ ಏರ್ಪಡಿಸುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ.
ಸಂಕಷ್ಟ ಎದುರಿಸುತ್ತಿರುವಂತಹ ಅನಿವಾಸಿ ಕನ್ನಡಿಗರಲ್ಲಿ ಗರ್ಭಿಣಿಯರು, ವಯಸ್ಕರು, ತುರ್ತು ಚಿಕಿತ್ಸೆ ಅಗತ್ಯವಿರುವವರು, ಕೆಲಸ ಕಳೆದುಕೊಂಡವರು, ವೀಸಾ ಕಾಲಾವಧಿ ಮುಗಿದವರು ಕೂಡಲೇ ಕೆಸಿಎಫ್ ಒಮಾನ್ ನೀಡಿರುವ ಲಿಂಕ್ ಬಳಸಿ ಸಂಪೂರ್ಣ ವಿವರಗಳನ್ನು ದಾಖಲಿಸಿ ನೋಂದಣಿ(ರಿಜಿಸ್ಟರ್) ಮಾಡಬಹುದು ಎಂದು ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ , ಸಂಘಟನಾಧ್ಯಕ್ಷ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ತಂಙಳ್, ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಮುಖ್ಯ ಸಂಯೋಜಕರಾದ KCF INC ನಾಯಕರಾದ ಇಕ್ಬಾಲ್ ಬೊಲ್ಮಾರ್, KCF ಒಮಾನ್ ಇಹ್ಸಾನ್ ಅಧ್ಯಕ್ಷರಾದ ಹಂಝ ಹಾಜಿ ಕನ್ನಂಗಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ