ಬೆಂಗಳೂರು: ಕೋವಿಡ್ 19 ಕೊರೋಣ ವೈರಸ್ ತಡೆಕಟ್ಟುವ ಉದ್ದೇಶದಿಂದ ಲಾಕ್ ಡೌನ್ ಹಿನ್ನೆಲೆಯಲ್ಲಿ ಶಾಲೆ, ಮದ್ರಸಗಳನ್ನು ತೆರೆಯಲು ವಿಳಂಬವಾಗುತ್ತಿದ್ದು ಶಾಲಾ ಮತ್ತು ಮದ್ರಸ ಶಿಕ್ಷಕರು ಜೀವನೋಪಾಯಕ್ಕಾಗಿ ಪರದಾಡುವಂತಾಗಿದೆ. ಎಲ್ಲಾ ವಿಭಾಗದ ಕೆಲಸ ಕಾರ್ಯಗಳು ಮತ್ತೆ ಪ್ರಾರಂಭವಾಗಿದ್ದರೂ ಶಿಕ್ಷಕರಿಗೆ ದುಡಿಮೆಯೂ ಇಲ್ಲ, ಸಂಸ್ಥೆಯಲ್ಲಿ ಸಂಬಳವು ಸಿಗದೇ ಇರುವುದರಿಂದ ಮದ್ರಸದಲ್ಲಿ ಮತ್ತು ಖಾಸಗಿ ಶಾಲೆಗಳಲ್ಲಿ ಬೋಧನೆ ಮಾಡುವ ಶಿಕ್ಷಕರು ಕಂಗಾಲಾಗಿದ್ದಾರೆ.
ಸರಕಾರ ಹಲವು ವಿಭಾಗದ ಜನರಿಗೆ ಲಾಕ್ ಡೌನ್ ಸಂದರ್ಭದಲ್ಲಿ ಸಹಾಧನ ನೀಡಿದ್ದರು ಮಕ್ಕಳ ಭವಿಷ್ಯವನ್ನು ರೂಪಿಸುವ, ಸುಸಂಸ್ಕೃತರನ್ನಾಗಿ ಮಾಡುವ ಶಿಕ್ಷಕರ ಬಗ್ಗೆ ಯಾವುದೇ ಕಾಳಜಿ ವಹಿಸದೇ ಇರುವುದು ಖೇದಕರ. ಈ ನಿಟ್ಟಿನಲ್ಲಿ ಎಸ್ಸೆಸ್ಸೆಫ್ ಕರ್ನಾಟಕ ಹೆಲ್ಪ್ ಡೆಸ್ಕ್ ವತಿಯಿಂದ ಸರಕಾರದ ಮತ್ತು ಸಾರ್ವಜನಿಕರ ಗಮನ ಸೆಳೆದು ಪರಿಹಾರಧನ ಬಿಡುಗಡೆ ಮಾಡುವಂತೆ ಟ್ವಿಟರ್ ನಲ್ಲಿ
#SaveMadrasaTeachers
#SavePrivateSchoolTeachers
ಅಭಿಯಾನ ನಡೆಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ