ಮಂಗಳೂರು: ಕೆಸಿಎಫ್ ಚಾರ್ಟೆಡ್ ವಿಮಾನ ಮೂಲಕ ಮಂಗಳೂರು ತಲುಪಿದ ಪ್ರಯಾಣಿಕರಲ್ಲಿ ಉಳ್ಳಾಲ ಸಮ್ಮರ್ ಸಾಂಡ್ ಬೀಚ್ ರೆಸರ್ಟ್ ನಲ್ಲಿ ಕಾರಂಟೈನ್ ಗೆ ಆಗಮಿಸಿದ ಅನಿವಾಸಿಗಳನ್ನು ಎಸ್ಸೆಸ್ಸೆಫ್ ಉಳ್ಳಾಲ ಹಾಗೂ ತೊಕ್ಕೊಟ್ಟು ಸೆಕ್ಟರ್ Q ಟೀಮ್, ಉಳ್ಳಾಲ ಡಿವಿಷನ್ ಹಾಗೂ ಎಸ್ ವೈ ಎಸ್ ಉಳ್ಳಾಲ ಸೆಂಟರ್ ನಾಯಕರ ನಿಯೋಗವು ಸ್ವಾಗತಿಸಿತು.


ಎಸ್ ವೈ ಎಸ್ ನಾಯಕರಾದ ಶಿಹಾಬುದ್ದೀನ್ ಸಖಾಫಿ, ಹನೀಫ್ ಹಾಜಿ, ಬಶೀರ್ ಸಖಾಫಿ, ಇಲ್ಯಾಸ್ ಕೈಕೊ, ರಿಯಾಝ್ ಆಲೇಕಲ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕಾರ್ಯದರ್ಶಿ ಜಾಫರ್ ಯು.ಎಸ್ ಸೆಕ್ಟರ್ ಕಾರ್ಯದರ್ಶಿ ಮುಝಮ್ಮಿಲ್ ಮದನಿ, ರಿಲ್ವಾನ್ ಸುಂದರಿಬಾಗ್, ಇಮ್ರಾನ್ ಕೋಡಿ ಮುಜಾಫರ್ ಆಜಾದ್ ನಗರ ಹಾಗೂ ಇನ್ನಿತರ ಸಂಘಟನಾ ನಾಯಕರು, ಕಾರ್ಯಕರ್ತರು ಹಾಗೂ ಮಾಜಿ ಕೌನ್ಸಿಲರ್ ಅಶ್ರಫ್ ಬಾವಾ ಕೋಡಿ, ಶೌಕತ್ ಆಜಾದ್ ನಗರ, ಕಾಂಗ್ರೆಸ್ ಮುಖಂಡರಾದ ರಫೀಕ್ ಮಿಲ್ಲತ್ ನಗರ ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ