ಚಿಕ್ಕಮಗಳೂರು: ಕರ್ನಾಟಕ ಮುಸ್ಲಿಂ ಜಮಾತ್ ಚಿಕ್ಕಮಗಳೂರು ಜಿಲ್ಲಾ ಸಮಿತಿ ಮತ್ತು ವಿವಿಧ ಸುನ್ನಿ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಕೊರೋನ ಜನಜಾಗೃತಿ ಅಭಿಯಾನಕ್ಕೆ ಜಿಲ್ಲಾ ಅಧ್ಯಕ್ಷರಾದ ಮೊಹಮ್ಮದ್ ಶಾಹಿದ್ ರಜ್ವಿ ಯವರ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದ ಅಜಾದ್ ಪಾರ್ಕನಲ್ಲಿ ಜಿಲ್ಲಾ ಆಸ್ಪತ್ರೆ ಮುಖ್ಯ ವೈದ್ಯರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ಅನ್ನು ವಿತರಿಸಲಾಯಿತು ಹಾಗೂ ವೈದ್ಯರು ಕೊರೋನ ಕುರಿತ ಮಾರ್ಗದರ್ಶನವನ್ನು ಹಾಗು ರೋಗ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಬೇಕಾದ ಸಲಹೆ ನೀಡಿದರು ವಾಹನ ದೊಂದಿಗೆ ಚಿಕ್ಕಮಗಳೂರು ಜಿಲ್ಲಾದ್ಯoತ ಧ್ವನಿ ವರ್ಧಕ ಮೂಲಕ ಜನರಲ್ಲಿ ಕೋರೋಣ ಜನಜಾಗೃತಿ ಮೂಡಿಸಲು ಸಂಚರಿಸಿ ಮತ್ತು ಸಾರ್ವನಿಕರಿಗೆ ಉಚತವಾಗಿ ಮಾಸ್ಕ್ ವಿತರಿಸಲಿದ್ದಾರೆ.
ಈ ಕಾರ್ಯಕ್ರಮದ ಲ್ಲಿ SYS ಪ್ರಮುಖ ಮುಖಂಡರೂ ಆದ ಯೂಸುಫ್ ಹಾಜಿ, ಕೆ. ಪಿ. ಅಬೂಬಕ್ಕರ್, ಆರಿಫ್ ಅಲಿ ಖಾನ್, ವಕ್ಫ್ ಸಲಹಾ ಸಮಿತಿ ಸದಸ್ಯ ಮನ್ಸೂರ್ ಅಹಮದ್, ನಾಸಿರ್ ಟಿ. ಎಂ, ಗೌಸ್ ಮೊಹಿದ್ದೀನ್,ಮುನೀರ್, ಇನ್ನಿತರು ಭಾಗವಹಿಸಿದ್ದರು ಎಂದು ಪ್ರಧಾನ ಕಾರ್ಯದರ್ಶಿ ಹಾಜಿ ಫಿರೋಜ್ ಅಹಮದ್ ರಜ್ವಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ