ಕೊಟ್ಟಮುಡಿ: ಕೊಡಗು ಸುನ್ನಿ ವೆಲ್ಫೇರ್ ಅಸ್ಸೋಸಿಯೇಷನ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ವತಿಯಿಂದ ಮಡಿಕೇರಿ ಕೋರಂಟೈನಿನಲ್ಲಿರುವರಿಗೆ ಆಹಾರ ಸಾಮಗ್ರಿಗಳ ವಿತರಣೆ ಬುಧವಾರ ಮರ್ಕಝುಲ್ ಹಿದಾಯ ಕೊಟ್ಟಮುಡಿಯಲ್ಲಿ ನಡೆಯಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಸುನ್ನಿ ಸಂಘ ಕುಟುಂಬಗಳ ನೇತಾರರೂ ಭಾಗವಹಿಸಿದ್ದರು, ಸಯ್ಯದ್ ಇಲ್ಲಾಸ್ ಸಖಾಫಿ ತಂಙಳ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅದವಯಲ್ ಮುಹಮ್ಮದ್ ಹಾಜಿ ಉದ್ಘಾಟಿಸಿದರು.

ಪ್ರಸ್ತುತ ಕಾರ್ಯಕ್ರಮದ ಮುನ್ನಡಿ ಭಾಷಣವನ್ನು KSWA KSA ಕೋಡಿನೇಟರ್ ಹಫೀಳ್ ಸಅದಿ ಮಾತನಾಡಿ ಕೊಡಗು ಸುನ್ನಿ ವೆಲ್ಫೇರ್ ಅಸ್ಸೋಸಿಯೇಷನ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಇದುವರೆಗೆ ಕೊಡಗಿನಲ್ಲಿ ನಡೆಸಿದ್ದ ಸ್ವಾಂತನ ಕಾರ್ಯಾಚರಣೆಯನ್ನು ವಿವರಿಸಿದರು KSWA KSA ನೇತಾರರಾದ ಅಬ್ದುಲ್ ಖಾದರ್ ಎರುಮಾಡ್, ರಫೀಕ್ ನೆಲ್ಲಿ ಹುದಿಕೇರಿ, ಮತ್ತು KSWA ದ ಹಲವಾರು ಸದಸ್ಯರು ಭಾಗವಹಿಸಿದ್ದರು ಖಾಸಿಂ ಸಖಾಫಿ ಕೊಂಡಂಗೇರಿ ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ