ಈಶ್ವರಮಂಗಳ: ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ನಿರ್ದೇಶದ ಮೇರೆಗೆ ಎಸ್ಸೆಸ್ಸೆಫ್ ಮಾಡನ್ನೂರು ಶಾಖಾ ವತಿಯಿಂದ ದಿನಾಂಕ:6-7-2020 ಸೋಮವಾರ ಬದ್ರಿಯಾ ಮೈದಾನ ಕಾವಿನಲ್ಲಿ ಸ್ವಚ್ಚತೆಯನ್ನು ನಡೆಸಲಾಯಿತು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಶರೀಫ್ ನೆಕ್ಕರೆ,ಅಝೀಝ್ ಮುಸ್ಲಿಯಾರ್ ನೆಕ್ಕರೆ, ಅಬ್ದುಲ್ಲತೀಫ್ ಸಖಾಫಿ ಮಾಡನ್ನೂರು, ಅಬೂಬಕ್ಕರ್ ಮುಸ್ಲಿಯಾರ್ ನೆಕ್ಕರೆ, ತಖಿಯುದ್ದೀನ್ ಮದನಿ, ಎಸ್ಸೆಸ್ಸೆಫ್ ಈಶ್ವರಮಂಗಳ ಸೆಕ್ಟರ್ ಉಪಾಧ್ಯಕ್ಷರಾದ ಇರ್ಫಾನ್ ಮಾಡನ್ನೂರು, ಎಸ್ಸೆಸ್ಸೆಫ್ ಈಶ್ವರಮಂಗಳ ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ನೌಫಾನ್ ಕಾವು,ಎಸ್ಸೆಸ್ಸೆಫ್ ಮಾಡನ್ನೂರು ಶಾಖಾ ಪ್ರಧಾನ ಕಾರ್ಯದರ್ಶಿ ರಿಯಾಝ್ ಕಾವು,ಶಾಖಾ ಕೋಶಾಧಿಕಾರಿ ಸುಹೈಲ್ ಮಾಡನ್ನೂರು,ಜೊತೆ ಕಾರ್ಯದರ್ಶಿ ಮುನೀರ್ ಲತೀಫಿ,ಸವಾದ್ ಕಾವು ಉಪಸ್ಥಿತಿಯಿದ್ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ