ಪುತ್ತೂರು; ಜುಲೈ 7 : ಸುನ್ನೀ ಯುವಜನ ಸಂಘ ( SჄS ) ಹಾಗೂ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಮೈದಾನಿಮೂಲೆ ಶಾಖೆ ವತಿಯಿಂದ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಎಡೆಬಿಡದೆ ಸುರಿಯುತ್ತಿದ್ದ ಧಾರಾಕಾರ ಮಳೆಯ ನಡುವೆಯೂ SჄS ಹಾಗೂ SSF ಕಾರ್ಯಕರ್ತರು ಮೈದಾನಿಮೂಲೆ ಮಸೀದಿ ವಠಾರ, ಕಬರಸ್ಥಾನ ಹಾಗೂ ಮೈದಾನಿಮೂಲೆ ಯಿಂದ ಪರ್ಪುಂಜವರೆಗಿನ 1.5 ಕಿ.ಮೀ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದು ನಿಂತಿರುವ ಗಿಡ ಗಂಟಿಗಳು, ಪೊದೆಗಳಿಂದ ಪಾದಾಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿರುವುದನ್ನು ಮನಗಂಡು ಅದನ್ನು ತೆರವುಗೊಳಿಸಿ ಸಹಕರಿಸಿದರು.


ಬೆಳಿಗ್ಗೆಯಿಂದ ಸಾಯಂಕಾಲದವರೆಗೆ ನಡೆದ ಶ್ರಮದಾನದಲ್ಲಿ SჄS ಹಾಗೂ SSF ನ ಐವತ್ತಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿ, ಊರವರ ಪ್ರಶಂಸೆಗೆ ಪಾತ್ರರಾದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ