ಪುತ್ತೂರು; ಜುಲೈ 7 : ಸುನ್ನೀ ಯುವಜನ ಸಂಘ ( SჄS ) ಹಾಗೂ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಮೈದಾನಿಮೂಲೆ ಶಾಖೆ ವತಿಯಿಂದ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಎಡೆಬಿಡದೆ ಸುರಿಯುತ್ತಿದ್ದ ಧಾರಾಕಾರ ಮಳೆಯ ನಡುವೆಯೂ SჄS ಹಾಗೂ SSF ಕಾರ್ಯಕರ್ತರು ಮೈದಾನಿಮೂಲೆ ಮಸೀದಿ ವಠಾರ, ಕಬರಸ್ಥಾನ ಹಾಗೂ ಮೈದಾನಿಮೂಲೆ ಯಿಂದ ಪರ್ಪುಂಜವರೆಗಿನ 1.5 ಕಿ.ಮೀ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದು ನಿಂತಿರುವ ಗಿಡ ಗಂಟಿಗಳು, ಪೊದೆಗಳಿಂದ ಪಾದಾಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿರುವುದನ್ನು ಮನಗಂಡು ಅದನ್ನು ತೆರವುಗೊಳಿಸಿ ಸಹಕರಿಸಿದರು.


ಬೆಳಿಗ್ಗೆಯಿಂದ ಸಾಯಂಕಾಲದವರೆಗೆ ನಡೆದ ಶ್ರಮದಾನದಲ್ಲಿ SჄS ಹಾಗೂ SSF ನ ಐವತ್ತಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿ, ಊರವರ ಪ್ರಶಂಸೆಗೆ ಪಾತ್ರರಾದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ