ಮಧ್ಯಪ್ರದೇಶ (ಜನಧ್ವನಿ ವಾರ್ತೆ): ನಟೋರಿಯಸ್ ಗ್ಯಾಂಗ್ಸ್ಟರ್ ಮತ್ತು ಭಯೋತ್ಪಾದಕ ವಿಕಾಸ್ ದುಬೆ ಕೊನೆಗೂ ಪೊಲೀಸರಿಗೆ ಸೆರೆ ಸಿಕ್ಕಿದ್ದು ಆತನನ್ನು ಮಧ್ಯಪ್ರದೇಶದ ಉಜ್ಜಯಿನಿ ಯಿಂದ ಪೊಲೀಸರು ಸೆರೆ ಹಿಡಿದಿದ್ದಾರೆ. ಈತ ಇತ್ತೀಚೆಗೆ 8 ಮಂದಿ ಪೊಲೀಸರನ್ನು ಶೂಟ್ ಮಾಡಿ ಕೊಲ್ಲುವ ಮೂಲಕ ರಾಕ್ಷಸೀಯ ಕೃತ್ಯಕ್ಕೆ ಕಾರಣನಾಗಿದ್ದ.

ಈತನನ್ನು ಬಂಧಿಸುವ ಸಲುವಾಗಿ ಹೋರಾಟ ಯು ಪಿ ಪೊಲೀಸರನ್ನು ಕೊಂದು ಹಾಕುವ ಮೂಲಕ ದೇಶದಾದ್ಯಂತ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದನು, ತನ್ಮಧ್ಯೆ ಈತನಿಗೆ ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದ್ದು ಈ ಸಂಭಂದ ಇಬ್ಬರು ಪೊಲೀಸರನ್ನು ವಜಾ ಗೊಳಿಸಲಾಗಿತ್ತು. ವಿಕಾಸ್ ದುಬೆಯನ್ನು ರಕ್ಷಿಸಲು ತೆರೆಮರೆಯಲ್ಲಿ ಹಲವು ಪ್ರಯತ್ನಗಳೂ ನಡೆದಿದ್ದವು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ