ರಿಯಾದ್ : ಸೌದಿ ಅರೇಬಿಯಾದ ರಿಯಾದ್ನಲ್ಲಿ ಮೂರು ದಿನಗಳ ಹಿಂದೆ ಹೃದಯಾಘಾತದಿಂದ ಮರಣ ಹೊಂದಿದ ಮೂಲತಃ ಮಂಜೇಶ್ವರ ಉದ್ಯಾವರ ನಿವಾಸಿ ಅಶ್ರಫ್ ಎಂಬವರ ಮಯ್ಯಿತ್ ದಫನ್ ನಿನ್ನೆ (ಗುರುವಾರ) ಮಧ್ಯಾಹ್ನ 2:30 ರ ಹೊತ್ತಿಗೆ ರಿಯಾದ್ನ ಮನ್ಸೂರಿಯಾ ಖಬರ್ಸ್ಥಾನದಲ್ಲಿ ನಡೆಯಿತು.

ದಫನ ಕಾರ್ಯದಲ್ಲಿ ಹಲವು ಸಂಘ ಸಂಸ್ಥೆಯ ಕಾರ್ಯಕರ್ತರು ಮೃತರ ಬಂಧು ಮಿತ್ರರು ಮತ್ತು
ಹಿತೈಷಿಗಳು ಉಪಸ್ಥಿತಿಯಿದ್ದರು.
ಮೃತ ಆಶ್ರಫ್ ಪತ್ನಿ,ಮೂರು ಮಕ್ಕಳು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿರುತ್ತಾರೆ.
ಮಯ್ಯಿತ್ ದಫನ ಕಾರ್ಯಕ್ಕೆ ಬೇಕಾದ ಎಲ್ಲಾ ಕಡತಗಳನ್ನು ಕೆಎಂಸಿಸಿ ಕಾರ್ಯಕರ್ತರು ಮತ್ತು ಬಂಧು,ಮಿತ್ರರು ನಡೆಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ