ಕರ್ನಾಟಕ ಕಲ್ಚರಲ್ ಫೌಂಡೇಷನ್ (KCF) ಒಮಾನ್ ಇದರ ವತಿಯಿಂದ ಇಂಡಿಯನ್ ಎಂಬಸ್ಸಿ ಯಲ್ಲಿ ರಿಜಿಸ್ಟ್ರೇಷನ್ ಮಾಡಿದ ಕರ್ನಾಟಕದ ಪ್ರವಾಸಿಗರಿಗೆ ಮಸ್ಕತ್ ನಿಂದ ಮಂಗಳೂರಿಗೆ ಚಾರ್ಟರ್ಡ್ ವಿಮಾನ ಇದೇ ತಿಂಗಳಾದ ಜುಲೈ 24 ಕ್ಕೆ ಹೊರಡಲಿದೆ .
ಸಂಕಷ್ಟ ಎದುರಿಸುತ್ತಿರುವಂತಹ ಅನಿವಾಸಿ ಕನ್ನಡಿಗರಲ್ಲಿ ಗರ್ಭಿಣಿಯರು, ವಯಸ್ಕರು, ತುರ್ತು ಚಿಕಿತ್ಸೆ ಅಗತ್ಯವಿರುವವರು, ಕೆಲಸ ಕಳೆದುಕೊಂಡವರು, ವೀಸಾ ಕಾಲಾವಧಿ ಮುಗಿದವರು ಕೂಡಲೇ ಕೆಸಿಎಫ್ ಒಮಾನ್ ನೀಡಿರುವ ಲಿಂಕ್ ಬಳಸಿ ಸಂಪೂರ್ಣ ವಿವರಗಳನ್ನು ದಾಖಲಿಸಿ ನೋಂದಣಿ(ರಿಜಿಸ್ಟರ್) ಮಾಡಬಹುದು ಎಂದು ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೊಡಿ , ಸಂಘಟನಾಧ್ಯಕ್ಷ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ತಂಙಳ್, ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಮುಖ್ಯ ಸಂಯೋಜಕರಾದ KCF INC ನಾಯಕರಾದ ಇಕ್ಬಾಲ್ ಬೊಲ್ಮಾರ್, KCF ಒಮಾನ್ ಇಹ್ಸಾನ್ ಅಧ್ಯಕ್ಷರಾದ ಹಂಝ ಹಾಜಿ ಕನ್ನಂಗಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ