ಶನಿವಾರಸಂತೆ: ಬದ್ರಿಯಾ ಗಲ್ಫ್ ಅಸೋಸಿಯೇಷನ್ ವತಿಯಿಂದ ಶನಿವಾರಸಂತೆ ಹೋಬಳಿಯ ಗುಂಡುರಾವ್ ಬಡಾವಣೆ ಯಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದವರಿಗೆ ಕಿಟ್ ವಿತರಿಸಲಾಯಿತು.

COVID-19 ಪರಿಣಾಮವಾಗಿ, ಕಳೆದ 24 ದಿನಗಳಿಂದ ಗ್ರಾಮ ಸೀಲ್ಡೌನ್ ಆದ ಕಾರಣದಿಂದ ಸಂಕಷ್ಟದಲ್ಲಿ ಸಿಲುಕಿದ್ದ ಗುಂಡುರಾವ್ ಬಡಾವಣೆಯ ಗ್ರಾಮಸ್ಥರಿಗೆ, ಶನಿವಾರಸಂತೆಯ ಅನಿವಾಸಿ ಯುವಕರ ತಂಡದ ಕ್ಷಿಪ್ರ ಕಾರ್ಯಾಚರಣೆಯ ಪರಿಣಾಮವಾಗಿ ಇಂದು ಗ್ರಾಮದ ಹಿರಿಯ ಮುಖಂಡರಾದ ಶೇಕಬ್ಬಾ ಹಾಜಿ ಹಾಗೂ ಹಸೈನಾರ್ ಉಸ್ತಾದ್ ರವರ ನೇತೃತ್ವದಲ್ಲಿ ನೊಂದ ಕುಟುಂಬಗಳಿಗೆ ನಿತ್ಯೋಪಯೋಗಿ ವಸ್ತುಗಳ ಕಿಟ್ ಒದಗಿಸಿಕೊಡಲಾಯಿತು.

ಬದ್ರಿಯಾ ಗಲ್ಫ್ ಅಸೋಸಿಯೇಷನ್ ಶನಿವಾರಸಂತೆ, ಅನಿವಾಸಿ ಯುವಕರ ತಂಡದ ಈ ನಿಸ್ವಾರ್ಥ ಸೇವೆಗೆ ಬಹಳ ಮೆಚ್ಚುಗೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ಮತ ಭೇದ ಮರೆತು ಎಲ್ಲರೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಯುವಕರ ತಂಡದ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಿ, ಇನ್ನೊಬ್ಬರಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ